Webdunia - Bharat's app for daily news and videos

Install App

ವಕ್ಫ್ ಆಸ್ತಿ ಮಾತ್ರ ಯಾಕೆ, ಹಿಂದೂ ದೇವಾಲಯಗಳ ಹಣ, ಚಿನ್ನ ಬಡವರಿಗೆ ಹಂಚಬೇಕು: ಮೌಲಾನಾ ಹೇಳಿಕೆ

Krishnaveni K
ಬುಧವಾರ, 12 ಮಾರ್ಚ್ 2025 (09:42 IST)
Photo Credit: X
ನವದೆಹಲಿ: ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ವಿರುದ್ಧ ಸಿಡಿದೆದ್ದಿರುವ ಮುಸ್ಲಿಂ ಧರ್ಮಗುರು ಮೌಲಾನಾ ಸೈಯದ್ ಕಾಲ್ಬೆ ಜಾವೇದ್ ವಕ್ಫ್ ಮಾತ್ರ ಯಾಕೆ, ಹಿಂದೂ ದೇವಾಲಯಗಳ ಹಣ, ಚಿನ್ನವನ್ನೂ ಬಡವರಿಗೆ ಹಂಚಬೇಕು ಎಂದಿದ್ದಾರೆ.

ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಬಿಲ್ ತಂದು ಹಿಂದೂ-ಮುಸ್ಲಿಂ ನಡುವೆ ಧ್ವೇಷ ಬಿತ್ತುತ್ತಿದೆ. ಮುಸ್ಲಿಮರಿಗೆ ನೋವು ನೀಡಿ ಹಿಂದೂಗಳನ್ನು ಸಂತೋಷಪಡಿಸಲು ಸರ್ಕಾರ ಯತ್ನಿಸುತ್ತಿದೆ. ಆದರೆ ಎರಡೂ ಧರ್ಮಗಳ ನಡುವೆ ಬಿರುಕು ಮೂಡಿಸಲು ನಿಮಗೆ ಸಾಧ್ಯವಿಲ್ಲ ಎಂದಿದ್ದಾರೆ.

‘ವಕ್ಫ್ ಆಸ್ತಿ ಎನ್ನುವುದು ಜನರು ಬಡವರ ಉದ್ದಾರಕ್ಕೆ ದಾನವಾಗಿ ನೀಡಿದ ಆಸ್ತಿ. ಇದಕ್ಕೆ ವಕ್ಫ್ ಬೋರ್ಡ್ ಕೇವಲ ಕಾವಲುಗಾರ ಅಷ್ಟೇ ಮಾಲಿಕನಲ್ಲ. ಕೇಂದ್ರ ಸರ್ಕಾರವೂ ಜನರ ಕಾವಲುಗಾರ, ಯಜಮಾನನಲ್ಲ. ಹಾಗೆ ನೋಡಿದರೆ ಹಲವು ಹಿಂದೂ ದೇವಾಲಯಗಳಲ್ಲಿ ಟನ್ ಗಟ್ಟಲೆ ಚಿನ್ನ, ಹಣವಿದೆ. ಅದನ್ನೆಲ್ಲಾ ಬಡವರಿಗೆ ಹಂಚಲಿ. ಇದರಿಂದ ದೇಶದಲ್ಲಿ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ 20 ರೂ.ಗೆ ಇಳಿಕೆಯಾಗಬಹುದು. ನೀವು ಯಾಕೆ ಹಿಂದೂ ದೇವಾಲಯಗಳ ಹಣವನ್ನು ಬಡವರಿಗೆ ಹಂಚಲ್ಲ?’ ಎಂದು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಛತ್ತೀಸ್‌ಗಢ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮಹಿಳಾ ಮಾವೋವಾದಿ ಹತ್ಯೆ

ಮದ್ಯದ ಬೆಲೆ ಕೇಳಿಯೇ ನಶೆ ಏರುವಂತಾಗಿದೆ: ಬಿಜೆಪಿ ವ್ಯಂಗ್ಯ

Suhas Shetty Case: ಹತ್ಯೆ ಹಿಂದೆ ಬಜ್ಪೆ ಹೆಡ್‌ ಕಾನ್‌ಸ್ಟೇಬಲ್‌ ಭಾಗಿಯಾಗಿರುವ ಶಂಕೆ

Suhas Shetty Case: ಯುಟಿ ಖಾದರ್ ಸ್ಪೀಕರ್‌ ಆಗಿರುವವರೆಗೆ ಸಾವಿಗೆ ನ್ಯಾಯ ಸಿಗುವ ನಂಬಿಕೆಯಿಲ್ಲ

ಮುಂದಿನ ಸುದ್ದಿ
Show comments