ಮಹಾರಾಷ್ಟ್ರದಲ್ಲಿ ಹೈಡ್ರಾಮಾ: ಸಂಜೆ ಏಕನಾಥ್‌ ಶಿಂಧೆ ಪ್ರಮಾಣವಚನ

Webdunia
ಗುರುವಾರ, 30 ಜೂನ್ 2022 (17:11 IST)
ಮಹಾರಾಷ್ಟ್ರ ರಾಜಕೀಯದಲ್ಲಿ ನಡೆಯುತ್ತಿರುವ ಹೈಡ್ರಾಮ ಕ್ಷಣಕ್ಷಣಕ್ಕೂ ತಿರುವು ಪಡೆಯುತ್ತಿದ್ದು, ಶಿವಸೇನೆ ಬಂಡಾಯ ಶಾಸಕ ಏಕನಾಥ್‌ ಶಿಂಧೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಬಿಜೆಪಿ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್‌ ಪ್ರಮಾಣ ವಚನ ಸ್ವೀಕಾರಕ್ಕೂ ಕೆಲವೇ ಗಂಟೆಗಳ ಮುನ್ನ ಮುಖ್ಯಮಂತ್ರಿ ಆಗುವುದಿಲ್ಲ. ಶಿವಸೇನೆ ಬಂಡಾಯ ಶಾಸಕರು ಸರಕಾರ ರಚಿಸಲಿದ್ದು,  ಬಿಜೆಪಿ ಬೆಂಬಲ ನೀಡಲಿದೆ ಎಂದು ಘೋಷಿಸಿದ್ದಾರೆ.
ರಾಜ್ಯಪಾಲರನ್ನು ಭೇಟಿ ಮಾಡಿ ಸರಕಾರ ರಚನೆಗೆ ಹಕ್ಕು ಮಂಡಿಸಿದ ನಂತರ ಮಾತನಾಡಿದ ಫಡ್ನವೀಸ್‌, ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಏಕನಾಥ್‌ ಶಿಂಧೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಅವರಿಗೆ ಬಿಜೆಪಿ ಬೆಂಬಲ ನೀಡಲಾಗುವುದು ಎಂದರು.
ನಂತರ ಮಾತನಾಡಿದ ಏಕನಾಥ್‌ ಶಿಂಧೆ, ಬಾಳಸಾಹೇಬ್‌ ಠಾಕ್ರೆ ಅವರ ಸಿದ್ಧಾಂತದ ಮೇಲೆ ಸರಕಾರ ರಚನೆ ಆಗಲಿದ್ದು, ಮಹಾರಾಷ್ಟ್ರದ ಸಮಗ್ರ ಅಭಿವೃದ್ಧಿ ನಮ್ಮ ಉದ್ದೇಶ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments