Webdunia - Bharat's app for daily news and videos

Install App

ಮಹಾರಾಷ್ಟ್ರದಲ್ಲಿ ಹೈಡ್ರಾಮಾ: ಸಂಜೆ ಏಕನಾಥ್‌ ಶಿಂಧೆ ಪ್ರಮಾಣವಚನ

Webdunia
ಗುರುವಾರ, 30 ಜೂನ್ 2022 (17:11 IST)
ಮಹಾರಾಷ್ಟ್ರ ರಾಜಕೀಯದಲ್ಲಿ ನಡೆಯುತ್ತಿರುವ ಹೈಡ್ರಾಮ ಕ್ಷಣಕ್ಷಣಕ್ಕೂ ತಿರುವು ಪಡೆಯುತ್ತಿದ್ದು, ಶಿವಸೇನೆ ಬಂಡಾಯ ಶಾಸಕ ಏಕನಾಥ್‌ ಶಿಂಧೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಬಿಜೆಪಿ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್‌ ಪ್ರಮಾಣ ವಚನ ಸ್ವೀಕಾರಕ್ಕೂ ಕೆಲವೇ ಗಂಟೆಗಳ ಮುನ್ನ ಮುಖ್ಯಮಂತ್ರಿ ಆಗುವುದಿಲ್ಲ. ಶಿವಸೇನೆ ಬಂಡಾಯ ಶಾಸಕರು ಸರಕಾರ ರಚಿಸಲಿದ್ದು,  ಬಿಜೆಪಿ ಬೆಂಬಲ ನೀಡಲಿದೆ ಎಂದು ಘೋಷಿಸಿದ್ದಾರೆ.
ರಾಜ್ಯಪಾಲರನ್ನು ಭೇಟಿ ಮಾಡಿ ಸರಕಾರ ರಚನೆಗೆ ಹಕ್ಕು ಮಂಡಿಸಿದ ನಂತರ ಮಾತನಾಡಿದ ಫಡ್ನವೀಸ್‌, ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಏಕನಾಥ್‌ ಶಿಂಧೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಅವರಿಗೆ ಬಿಜೆಪಿ ಬೆಂಬಲ ನೀಡಲಾಗುವುದು ಎಂದರು.
ನಂತರ ಮಾತನಾಡಿದ ಏಕನಾಥ್‌ ಶಿಂಧೆ, ಬಾಳಸಾಹೇಬ್‌ ಠಾಕ್ರೆ ಅವರ ಸಿದ್ಧಾಂತದ ಮೇಲೆ ಸರಕಾರ ರಚನೆ ಆಗಲಿದ್ದು, ಮಹಾರಾಷ್ಟ್ರದ ಸಮಗ್ರ ಅಭಿವೃದ್ಧಿ ನಮ್ಮ ಉದ್ದೇಶ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments