Webdunia - Bharat's app for daily news and videos

Install App

ಇಂದು ಶಿಂಧೆ ಸರ್ಕಾರ ರಚನೆ ಸಾಧ್ಯತೆ

Webdunia
ಗುರುವಾರ, 30 ಜೂನ್ 2022 (08:29 IST)
ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಕೊಟ್ಟಿದ್ದಾರೆ. ಎರಡೂವರೆ ವರ್ಷದ ಮಹಾ ಆಘಾಡಿ ಸರ್ಕಾರ ಪತನಗೊಂಡಿದೆ.
 
ಬುಧವಾರ ಸುಪ್ರೀಂಕೋರ್ಟ್ನಲ್ಲಿ ಸುದೀರ್ಘ ವಾದ-ಪ್ರತಿವಾದ ನಡೀತು. ಆದರೆ ವಿಶ್ವಾಸಮತ ಸಾಬೀತಿಗೆ ಸುಪ್ರೀಂಕೋರ್ಟ್ ಸೂಚಿಸಿತು. ಇದರಿಂದ ಸೋಲೊಪ್ಪಿಕೊಂಡ ಉದ್ಧವ್ ಠಾಕ್ರೆ ಇವತ್ತಿನ ವಿಶ್ವಾಸಮತಕ್ಕೂ ಮುನ್ನ ನಿನ್ನೆ ರಾತ್ರಿಯೇ ರಾಜೀನಾಮೆ ಘೋಷಿಸಿದ್ರು. 

ಫೇಸ್ಬುಕ್ನಲ್ಲಿ ಲೈವ್ ಬರುವ ಮೂಲಕ ತಮ್ಮ ರಾಜೀನಾಮೆ ಘೋಷಿಸಿದ ಠಾಕ್ರೆ, ವಿಧಾನ ಪರಿಷತ್ ಸ್ಥಾನಕ್ಕೂ ರಾಜೀನಾಮೆ ಕೊಡುತ್ತಿರುವುದಾಗಿ ಹೇಳಿದ್ರು. ಸೋನಿಯಾ, ಶರದ್ ಪವಾರ್ಗೆ ಧನ್ಯವಾದ ತಿಳಿಸಿದ್ರು.

ಬಳಿಕ ರಾಜಭವನಕ್ಕೆ ಖುದ್ದು ಕಾರು ಚಲಾಯಿಸಿಕೊಂಡು ಹೋಗಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ನೀಡಿದ್ರು. ರಾಜ್ಯಪಾಲರು ಠಾಕ್ರೆ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಇಂದು ಸರ್ಕಾರ ರಚನೆಗೆ ಹಕ್ಕು ಪ್ರತಿಪಾದಿಸೋ ಸಾಧ್ಯತೆಗಳಿವೆ. ಜುಲೈ 1ಕ್ಕೆ ರೆಬೆಲ್ಸ್ ಬೆಂಬಲಿತ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವ ನಿರೀಕ್ಷೆ ಇದೆ. ಇತ್ತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿಗೆ ಹೈಕಮಾಂಡ್ ಮುಂಬೈಗೆ ಬರುವಂತೆ ಬುಲಾವ್ ನೀಡಿದೆ. ರವಿ ಮಹಾರಾಷ್ಟ್ರ, ಗೋವಾ, ತಮಿಳನಾಡಿನಲ್ಲಿ ಪಕ್ಷದ ಉಸ್ತುವಾರಿ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸದ್ಗುರು ಪ್ರಕಾರ ಎಲ್ಲಕ್ಕಿಂತ ಶಕ್ತಿಶಾಲೀ ಕಾಳು ಇದೇ

ಬಾಲ್ಯ ವಿವಾಹ ಮಾಡಿದ್ರೆ ಹುಷಾರ್, ಹೊಸ ನಿಯಮಗಳು ಸೇರ್ಪಡೆ

ಬೆಂಗಳೂರು ಗ್ರಾಮಾಂತರದಲ್ಲಿ ಚುನಾವಣೆ ಅಕ್ರಮವಾಗಿತ್ತು ಎಂದ ಡಿಕೆ ಶಿವಕುಮಾರ್ ಗೆ ನೆಟ್ಟಿಗರ ಟಾಂಗ್

ಮುಂದಿನ ಸುದ್ದಿ
Show comments