Webdunia - Bharat's app for daily news and videos

Install App

ರಾಹುಲ್ ಗಾಂಧಿ ವಿರುದ್ಧ ಸಿಡಿದೆದ್ದ ಶಿರಡಿ ಸಾಯಿಬಾಬಾ ಭಕ್ತರು! ಕಾರಣವೇನು ಗೊತ್ತಾ?

Webdunia
ಗುರುವಾರ, 12 ಏಪ್ರಿಲ್ 2018 (11:15 IST)
ನವದೆಹಲಿ: ಬಿಜೆಪಿ ನಾಯಕ ಪಿಯೂಷ್ ಗೋಯಲ್ ಅವರನ್ನು ಟೀಕಿಸುವ ಭರದಲ್ಲಿ ಶಿರಡಿ ಸಾಯಿಬಾಬ ಹೆಸರು ಉಲ್ಲೇಖಿಸಿ ಟ್ವೀಟ್ ಮಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಪಿಯೂಷ್ ಗೋಯೆಲ್ ರನ್ನು ಟೀಕಿಸುವಾಗ ‘ಶಿರಡಿಯ ಪವಾಡಗಳಿಗೆ ಕೊನೆಯೇ ಇಲ್ಲ’ ಎಂದು ರಾಹುಲ್ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಇದೀಗ ಸಾಯಿಬಾಬ ಟ್ರಸ್ಟ್ ಅಧಿಕಾರಿಗಳನ್ನು ಕೆರಳಿಸಿದೆ.

ಅನವಶ್ಯಕವಾಗಿ ರಾಜಕೀಯ ಟೀಕಾ ವಿಚಾರದಲ್ಲಿ ಶಿರಡಿ ಸಾಯಿಬಾಬನ ಹೆಸರು ತಂದು ಲಕ್ಷಾಂತರ ಭಕ್ತರಿಗೆ ರಾಹುಲ್ ಅವಮಾನ ಮಾಡಿದ್ದಾರೆ. ತಕ್ಷಣ ರಾಹುಲ್ ಈ ವಿಚಾರದಲ್ಲಿ ಶಿರಡಿ ಸಾಯಿಬಾಬ ಮತ್ತು ಭಕ್ತರ ಕ್ಷಮೆಯಾಚಿಸಬೇಕೆಂದು ಟ್ರಸ್ಟ್ ಒತ್ತಾಯಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments