Webdunia - Bharat's app for daily news and videos

Install App

ರಾಹುಲ್ ಗಾಂಧಿಯನ್ನು ಹೊಗಳಿದ ಶಿವಸೇನೆ

Webdunia
ಶನಿವಾರ, 21 ಜುಲೈ 2018 (16:03 IST)
ನವದೆಹಲಿ : ಶುಕ್ರವಾರ ನಡೆದ ಅವಿಶ್ವಾಸ ನಿರ್ಣಯ ಮಂಡನೆ ಗೊತ್ತುವಳಿ ಚರ್ಚೆಯ ಸದಸನಕ್ಕೆ  ಗೈರು ಹಾಜರಾಗಿರುವ  ಶಿವಸೇನೆ ಇದೀಗ ನಿನ್ನೆ ಲೋಕಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಾಡಿದ ಭಾಷಣದ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದೆ.


ಈ ಕುರಿತು ಮಾತನಾಡಿರುವ ಶಿವಸೇನೆ ಮುಖಂಡ ಸಂಜಯ್ ರಾವತ್, ‘ರಾಹುಲ್ ಅವರ ನಿನ್ನೆಯ ಭಾಷಣ ನಿಜಕ್ಕೂ ಅದ್ಭುತವಾಗಿತ್ತು. ತಮ್ಮ ಭಾಷಣದಲ್ಲಿ ರಾಹುಲ್ ಪ್ರಸ್ತಾಪಸಿದ ಅಂಶಗಳು ಖಂಡಿತ ದೇಶದ ಜನರನ್ನು ಮುಟ್ಟಿವೆ’ ಎಂದು ರಾವತ್  ತಿಳಿಸಿದ್ದಾರೆ.


 ಹಾಗೇ ‘ರಾಹುಲ್ ರಾಜಕೀಯವಾಗಿ ಪಳಗುತ್ತಿದ್ದು, ಇದು ಅಧಿಕಾರದಲ್ಲಿರುವವರ ನಿದ್ದೆಗೆಡಿಸಿರುವುದು ಸುಳ್ಳಲ್ಲ. ತಮ್ಮ ಭಾಷಣದ ಬಳಿಕ ರಾಹುಲ್ ಪ್ರಧಾನಿ ಅವರನ್ನು ಅಪ್ಪಿಕೊಂಡಿರುವುದು ಜನತಂತ್ರದ ವಿಜಯ. ರಾಹುಲ್ ಅಪ್ಪುಗೆಯ ಬಳಿಕ ಮೋದಿ ಆಘಾತದಲ್ಲಿದ್ದರು’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments