Webdunia - Bharat's app for daily news and videos

Install App

ಇಸ್ಲಾಮಿಕ್ ಗುರು ಜಾಕಿರ್ ನಾಯಕ್ ವಿರುದ್ಧ ಸೂಕ್ತ ಕ್ರಮ

Webdunia
ಗುರುವಾರ, 7 ಜುಲೈ 2016 (17:42 IST)
ವಿವಾದಾತ್ಮಕ ಇಸ್ಲಾಮಿಕ್ ಗುರು ಜಾಕಿರ್ ನಾಯಕ್ ಅವರ ಮೇಲೆ ಸೂಕ್ತ ಕ್ರಮವನ್ನು ಕೈಗೊಳ್ಳುವ ಸೂಚನೆಯನ್ನು ಕೇಂದ್ರ ಸರ್ಕಾರ ನೀಡಿದೆ. 

 
ಕಳೆದ ವಾರ ಬಾಂಗ್ಲಾದ ರಾಜಧಾನಿ ಢಾಕಾದಲ್ಲಿ ವಿಧ್ವಂಸಕ ಕೃತ್ಯ ನಡೆಸಿ, 22 ಜನರ ಸಾವಿಗೆ ಕಾರಣರಾದ ದಾಳಿಕೋರರು ವಿವಾದಾತ್ಮಕ ಇಸ್ಲಾಮಿಕ್ ಗುರು ಜಾಕಿರ್ ನಾಯಕ್ ಅವರನ್ನು ಅನುಸರಿಸುತ್ತಿದ್ದರು ಎಂಬ ಸುದ್ದಿಯ ಹಿನ್ನಲೆಯಲ್ಲಿ ಅವರು ಮಾಧ್ಯಮಗಳಲ್ಲಿ ಬಹಳಷ್ಟು ಚರ್ಚೆಯಾಗುತ್ತಿದ್ದಾರೆ. 
 
ಆತನ ಮೇಲೆ ಮತ್ತು ಆತ ನಡೆಸುವ ವೆಬ್ಸೈಟ್ ಇಸ್ಲಾಮಿಕ್ ಸಂಶೋಧನಾ ಪ್ರತಿಷ್ಠಾನದ ಮೇಲೆ ನಿರ್ಬಂಧ ಹೇರಬೇಕೆಂದು ಶಿವಸೇನೆ ಕೂಡ ಆಗ್ರಹಿಸುತ್ತಿದೆ. 
 
ನಾಯಕ್ ಮೇಲೆ ನಿಷೇಧ ಹೇರುವಂತೆ ಸೇನಾ ಸಂಸದ ಅರವಿಂದ ಸಾವಂತ್ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ. ದೇಶದ ಏಕತೆ ವಿರುದ್ಧ ಹಿಂಸೆಯನ್ನು ಪ್ರಚೋದಿಸುವ ಮಾತುಗಳನ್ನಾಡುವವರನ್ನು ನಿರ್ಬಂಧಿಸಬೇಕು ಎಂದು ಸಾವಂತ್ ಪತ್ರದಲ್ಲಿ ತಿಳಿಸಿದ್ದಾರೆ.
 
ಸರ್ಕಾರ ಆತನ ಚಟುವಟಿಕೆಗಳ ಮೇಲೆ ಗಮನ ಇರಿಸಿದೆ. ಆತನ ಭಾಷಣ ಕಳವಳಕ್ಕೆ ದೂಡುವ ವಿಚಾರವಾಗಿದೆ. ಸಂಬಂಧಿಸಿದ ಏಜೆನ್ಸಿಗಳು ಕಾರ್ಯಾಚರಣೆ ನಡೆಸುತ್ತಿವೆ.  ಆತನ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಖಾತೆಯ ರಾಜ್ಯ ಸಚಿವೆ ಕಿರಣ್ ರಿಜಿಜು ಹೇಳಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments