Webdunia - Bharat's app for daily news and videos

Install App

ಎನ್‌ಡಿಎ ಮೈತ್ರಿಕೂಟದ ರಾಷ್ಟ್ರಪತಿ ಹುದ್ದೆ ಅಭ್ಯರ್ಥಿಗೆ ಶಿವಸೇನೆ ಬೆಂಬಲ

Webdunia
ಮಂಗಳವಾರ, 20 ಜೂನ್ 2017 (20:52 IST)
ಎನ್‌ಡಿಎ ಮೈತ್ರಿಕೂಟದ ರಾಷ್ಟ್ರಪತಿ ಹುದ್ದೆ ಅಭ್ಯರ್ಥಿ ರಾಮಾನಾಥ್ ಕೋವಿಂದ್ ಅವರಿಗೆ ಶಿವಸೇನೆ ಬೆಂಬಲ ನೀಡಲು ಕೊನೆಗೂ ನಿರ್ಧರಿಸಿದೆ.
 
ರಾಷ್ಟ್ರೀಯ ಸ್ವಯಂ ಸೇವಕ ಸಂಘಧ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿಸಿ ಎಂದು ಶಿವಸೇನೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಮೇಲೆ ಒತ್ತಡ ಹೇರಿತ್ತು ಎನ್ನಲಾಗಿದೆ.
 
ಇಂದು ನಡೆದ ಪಕ್ಷದ ಸಭೆಯಲ್ಲಿ ರಾಜಕೀಯ ಉಹಾಪೋಹಗಳಿಗೆ ತೆರೆ ಎಳೆದ ಶಿವಸೇನೆ ಅಧ್ಯಕ್ಷ ಉದ್ಭವ್ ಠಾಕ್ರೆ, ರಾಷ್ಟ್ರಪತಿ ಅಭ್ಯರ್ಥಿ ಕೋವಿಂದ್ ಅವರಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.
 
ಎನ್‌ಡಿಎ ಮೈತ್ರಿಕೂಟಕ್ಕೆ ಬಹುಮತವಿರುವ ಹಿನ್ನೆಲೆಯಲ್ಲಿ ಮುಂದಿನ ತಿಂಗಳು ಜುಲೈ 17 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ರಾಮಾನಾಥ್ ಕೋವಿಂದ್ ಆಯ್ಕೆ ಖಚಿತ ಎಂದು ಪಕ್ಷದ ಮೂಲಗಳು ತಿಳಿಸಿವೆ.  

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/  

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments