Webdunia - Bharat's app for daily news and videos

Install App

ವಲಸೆ ಕಾರ್ಮಿಕರ ಸಹಾಯಕ್ಕೆ ನಿಂತ ಸೋನು ಸೂದ್ ರನ್ನು ವ್ಯಂಗ್ಯ ಮಾಡಿದ ಶಿವಸೇನೆ

Webdunia
ಸೋಮವಾರ, 8 ಜೂನ್ 2020 (08:40 IST)
ಮುಂಬೈ : ಮಹಾರಾಷ್ಟ್ರದಲ್ಲಿ ವಲಸೆ ಕಾರ್ಮಿಕರ ಸಹಾಯಕ್ಕೆ ನಿಂತ ಬಾಲಿವುಡ್ ನಟ ಸೋನ್ ಸೂದ್ ಅವರನ್ನು ಶಿವಸೇನೆ ವ್ಯಂಗ್ಯ ಮಾಡಿದೆ ಎನ್ನಲಾಗಿದೆ.


ನಟ ಸೋನು ಸೂದ್ ಲಕ್ಷಾಂತರ ವಲಸಿಗರನ್ನು ಕಳುಹಿಸಿಕೊಟ್ಟಿದ್ದಾರೆ. ಮಹಾರಾಷ್ಟ್ರದ ರಾಜ್ಯಪಾಲರು ಸೋನು ಸೂದ್ ಅವರ ಕಾರ್ಯವನ್ನು  ಶ್ಲಾಘಿಸಿದ್ದಾರೆ.


ಈ ಬಗ್ಗೆ ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಕೊರೊನಾ ವೈರಸ್ ಲಾಕ್ ಡೌನ್ ಸಮಯದಲ್ಲಿ ಹೊಸ ಮಹಾತ್ಮನ ಜನ್ಮವಾಗಿದೆ ಎಂದು ಬರೆದುಕೊಂಡಿದ್ದಾರೆ. ಹಾಗೇ ರಾಜ್ಯಗಳು ವಲಸೆ ಕಾರ್ಮಿಕರನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿರುವಾಗ ಈ ಕಾರ್ಮಿಕರು ಎಲ್ಲಿಗೆ ಹೋಗುತ್ತಿದ್ದಾರೆ. ಶಿವಸೇನೆ ಮತ್ತು ಮಹಾರಾಷ್ಟ್ರದ ಸರ್ಕಾರವನ್ನು ಟೀಕಿಸಲು ಬಿಜೆಪಿ ಸೋನು ಸೂದ್ ಅವರನ್ನು ಬಳಸಿಕೊಂಡಿದೆ ಎಂದು ಆರೋಪಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ರಾಜೀನಾಮೆ, ಕಾರಣ ಹೀಗಿದೆ

ಬಾಂಗ್ಲಾದೇಶ: ಕಿಡ್ನ್ಯಾಪ್ ಮಾಡಿ, ಹಿರಿಯ ಹಿಂದೂ ನಾಯಕನ ಬರ್ಬರ ಹತ್ಯೆ

Siddaramaiah: ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ ಅಕ್ಷರ ಬರೆದ ಅನ್ನೋದನ್ನೆಲ್ಲಾ ನಂಬಬೇಡಿ: ಸಿಎಂ ಸಿದ್ದರಾಮಯ್ಯ

ಕೆನಡಾದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಭಾರತದ ವಿದ್ಯಾರ್ಥಿನಿಗೆ ಗುಂಡು ತಗುಲಿ ಸಾವು

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ: ಮಿಥುನ್ ಚಕ್ರವರ್ತಿ

ಮುಂದಿನ ಸುದ್ದಿ
Show comments