Webdunia - Bharat's app for daily news and videos

Install App

ಉದ್ಧವ್ ಠಾಕ್ರೆಯೇ ಮಹಾರಾಷ್ಟ್ರಕ್ಕೆ ನೂತನ ಸಿಎಂ: ತಡರಾತ್ರಿವರೆಗೂ ನಡೆದ ಮೀಟಿಂಗ್

Webdunia
ಶುಕ್ರವಾರ, 22 ನವೆಂಬರ್ 2019 (09:18 IST)
ನವದೆಹಲಿ: ಮಹಾರಾಷ್ಟ್ರದಲ್ಲಿ ಶಿವಸೇನೆ ಜತೆಗೂಡಿ ಸರ್ಕಾರ ರಚಿಸುವ ಕುರಿತಾಗಿ ನಿನ್ನೆ ಕಾಂಗ್ರೆಸ್ ಮತ್ತು ಎನ್ ಸಿಪಿ ತಡರಾತ್ರಿವರೆಗೆ ಸಭೆ ನಡೆಸಿದ್ದು, ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಸಿಎಂ ಆಗಲಿ ಎಂಬ ಅಭಿಪ್ರಾಯಕ್ಕೆ ಬಂದಿವೆ.

 
ಇಂದು ಮಹಾ ಡ್ರಾಮಕ್ಕೆ ಅಂತಿಮ ತೆರೆ ಬೀಳುವ ನಿರೀಕ್ಷೆಯಿದೆ. ನಿನ್ನೆ ಸೋನಿಯಾ ಗಾಂಧಿ ಹಾಗೂ ಶರದವ್ ಪವಾರ್ ಸೇರಿದಂತೆ ಎನ್‍ ಸಿಪಿ, ಕಾಂಗ್ರೆಸ್ ನಾಯಕರು ಸುದೀರ್ಘ ಚರ್ಚೆ ನಡೆಸಿ ಉದ್ಧವ್ ಠಾಕ್ರೆಯೇ ಮುಖ್ಯಮಂತ್ರಿ ಆದರೆ ನಮಗೆ ಅಭ್ಯಂತರವಿಲ್ಲ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಇಂದು ಶಿವಸೇನೆ ಜತೆ ಎರಡೂ ಪಕ್ಷಗಳ ನಾಯಕರು ಇನ್ನೊಮ್ಮೆ ಚರ್ಚೆ ನಡೆಸಲಿದ್ದಾರೆ. ಉದ್ಧವ್ ಠಾಕ್ರೆಯೇ ಸಿಎಂ ಎಂಬ ತೀರ್ಮಾನಕ್ಕೆ ಈ ಮೂಲಕ ಅಂತಿಮ ಮುದ್ರೆ ಬೀಳಲಿದೆ. ಹೀಗಾದಲ್ಲಿ ಎರಡು ದಿನಗಳಲ್ಲಿ ಉದ್ಧವ್ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಳಿದ್ರೆ ರಾಜೀನಾಮೆ ಕೊಡ್ತಿದ್ದೆ, ವಜಾ ಮಾಡ್ಬೇಕಿತ್ತಾ: ಸಿಎಂ ಬಳಿ ನೋವು ತೋಡಿಕೊಂಡ ರಾಜಣ್ಣ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಮುಂದಿನ ಸುದ್ದಿ
Show comments