ಮಹಾರಾಷ್ಟ್ರ ಮೈತ್ರಿ ಸರ್ಕಾರ ಕಸರತ್ತು ಅಂತ್ಯ: ಶಿವಸೇನೆ, ಕಾಂಗ್ರೆಸ್, ಎನ್ ಸಿಪಿ ಸಹಕಾರ ಸೂತ್ರ

Webdunia
ಶುಕ್ರವಾರ, 15 ನವೆಂಬರ್ 2019 (09:26 IST)
ಮುಂಬೈ: ಮಹಾರಾಷ್ಟ್ರದಲ್ಲಿ ಕೊನೆಗೂ ಶಿವಸೇನೆ ನೇತೃತ್ವದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲು ಸಜ್ಜಾಗಿದೆ. ಕಾಂಗ್ರೆಸ್ ಮತ್ತು ಎನ್ ಸಿಪಿ ಸಹಕಾರದೊಂದಿಗೆ ಶಿವಸೇನೆ ಸರ್ಕಾರ ರಚಿಸುವುದು ಪಕ್ಕಾ ಆಗಿದೆ.


ಯಾವುದೇ ಪಕ್ಷಗಳು ಸರ್ಕಾರ ರಚನೆಗೆ ಹಕ್ಕು ಮಂಡಿಸಲು ವಿಫಲವಾದ ಹಿನ್ನಲೆಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಲಾಗಿತ್ತು. ಹಾಗಿದ್ದರೂ ಯಾವುದೇ ಪಕ್ಷಗಳು ಸರ್ಕಾರ ರಚನೆಗೆ ಅವಕಾಶ ಮಂಡಿಸಿದರೆ ಮುಕ್ತ ಅವಕಾಶವಿತ್ತು.

ಹಲವು ಸುತ್ತಿನ ಮಾತುಕತೆಗಳ ಬಳಿಕ ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದೆ. ಆ ಪ್ರಕಾರ ಮುಂದಿನ ಐದೂ ವರ್ಷಗಳ ಕಾಲ ಶಿವಸೇನೆ ಪಕ್ಷದ ಶಾಸಕ ಮುಖ್ಯಮಂತ್ರಿಯಾಗಿರುತ್ತಾರೆ. ಎನ್ ಸಿಪಿ ಮತ್ತು ಕಾಂಗ್ರೆಸ್ ನ ತಲಾ ಒಬ್ಬರು ಉಪ ಮುಖ್ಯಮಂತ್ರಿಗಳಾಗಿರುತ್ತಾರೆ. ಅಂದರೆ ರಾಜ್ಯಕ್ಕೆ ಇಬ್ಬರು ಉಪ ಮುಖ್ಯಮಂತ್ರಿಗಳಿರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments