Webdunia - Bharat's app for daily news and videos

Install App

ಮೋದಿ ಬುಲೆಟ್ ರೈಲಿನ ಕನಸಿಗೆ ಶಿವಸೇನೆ ಟಾಂಗ್

Webdunia
ಗುರುವಾರ, 14 ಸೆಪ್ಟಂಬರ್ 2017 (11:46 IST)
ನವದೆಹಲಿ: ಪ್ರಧಾನಿ ಮೋದಿ ಕನಸಿನ ಯೋಜನೆಯಾದ ಬುಲೆಟ್ ಟ್ರೈನ್ ಕಾಮಗಾರಿಗೆ ಇಂದು ಚಾಲನೆ ಸಿಕ್ಕಿದೆ. ಆದರೆ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಶಿವಸೇನೆ ಟೀಕಿಸಿದೆ.

 
ಇದು ಪ್ರಧಾನಿ ಮೋದಿಯವರ ‘ವೈಭವೋಪೇತ ಕನಸು’ ಎಂದು ಟೀಕಿಸಿದೆ. ಅಷ್ಟೇ ಅಲ್ಲದೆ, ಇದು ಅನಗತ್ಯ ಯೋಜನೆ ಎಂದು ಹೇಳಿದೆ.

ಶಿವಸೇನೆ ಮುಖವಾಣಿ ‘ಸಾಮ್ನಾ’ ಪತ್ರಿಕೆಯಲ್ಲಿ ಮುಂಬೈ ಲೋಕಲ್ ಟ್ರೈನ್ ನಲ್ಲೇ ಹಲವು ಸಮಸ್ಯೆಗಳಿವೆ. ದೇಶದ ಹಲವು ಮೂಲಭೂತ ಸಮಸ್ಯೆಗಳಿಗೇ ಪರಿಹಾರ ಸಿಕ್ಕಿಲ್ಲ. ಹಾಗಿರುವಾಗ ಬುಲೆಟ್ ರೈಲಿನಂತಹ ಐಷಾರಾಮಿ ಯೋಜನೆಗಳ ಅಗತ್ಯವಿತ್ತೇ ಎಂದು ಶಿವಸೇನೆ ಪ್ರಶ್ನಿಸಿದೆ.

ಇದನ್ನೂ ಓದಿ.. ಸಂಪ್ರದಾಯವಾದಿಗಳಿಗೆ ಮೊಹಮ್ಮದ್ ಶಮಿ ಚಾಟಿ ಏಟು
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments