Webdunia - Bharat's app for daily news and videos

Install App

ಅಖಿಲೇಶ್ ಸಂಪುಟದ ಸಚಿವನ ವಜಾಗೊಳಿಸಿದ ಶಿವಪಾಲ್ ಯಾದವ್

Webdunia
ಬುಧವಾರ, 26 ಅಕ್ಟೋಬರ್ 2016 (18:06 IST)
ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಒಳಜಗಳ ಮುಂದುವರೆದಿದ್ದು ಪಕ್ಷದ ಅಧ್ಯಕ್ಷ ಶಿವಪಾಲ್ ಯಾದವ್, ಬುಧವಾರ ಅಖಿಲೇಶ್ ಸಂಪುಟದ ಸಚಿವ ಪವನ್ ಪಾಂಡೆಯನ್ನು 6 ವರ್ಷಗಳ ಮಟ್ಟಿಗೆ ಪಕ್ಷದಿಂದ ವಜಾಗೊಳಿಸಿದ್ದಾರೆ. 

ವಿಧಾನಪರಿಷತ್ ಸದಸ್ಯ ಅಶು ಮಲಿಕ್ ಅವರನ್ನು ಥಳಿಸಿದ ಆರೋಪದ ಮೇಲೆ ಅವರನ್ನು ಪಕ್ಷದಿಂದ ಹೊರಹಾಕಲಾಗಿದೆ. 
 
ಸಚಿವ ಸಂಪುಟದಿಂದ ಸಹ ಅವರನ್ನು ಪದಚ್ಯುತಗೊಳಿಸಬೇಕು ಎಂದು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರಿಗೆ ಪತ್ರ ಬರೆಯುತ್ತಿರುವುದಾಗಿ ಶಿವಪಾಲ್ ಯಾದವ್ ತಿಳಿಸಿದ್ದಾರೆ.
 
ತಮ್ಮ ಕ್ರಮವನ್ನು ಸಮರ್ಥಿಸಿಕೊಡಿರುವ ಯಾದವ್, ಪಕ್ಷದೊಳಗೆ ಅಶಿಸ್ತು ಮತ್ತು ಗೂಂಡಾಗಿರಿಯನ್ನು ಸಹಿಸಿಕೊಳ್ಳಲಾಗದು ಎಂದು ಹೇಳಿದ್ದಾರೆ. 
 
ಅಖಿಲೇಶ್ ಯಾದವ್ ಅವರ ನಿವಾಸದಲ್ಲಿ ಪಾಂಡೆ ಮತ್ತು ಅಖಿಲೇಶ್ ಅವರ ಮತ್ತೊಬ್ಬ ಬೆಂಬಲಿಗ ನನ್ನ ಕಪಾಳಮೋಕ್ಷ ಮಾಡಿದ್ದಾರೆ ಮತ್ತು ಥಳಿಸಿದ್ದಾರೆ ಎಂದು ಮಲ್ಲಿಕ್ ಆರೋಪಿಸಿದ್ದಾರೆ. 
 
ಈ ಸಂದರ್ಭದಲ್ಲಿ ಅಖಿಲೇಶ್ ತಮ್ಮ ನಿವಾಸದಲ್ಲಿರಲಿಲ್ಲ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಕೌಟುಂಬಿಕ ಕಲಹದಿಂದ ಬೇಸತ್ತು ಲಾಡ್ಜ್‌ನಲ್ಲೇ ಸಾವಿಗೆ ಶರಣಾದ ದಾವಣಗೆರೆಯ ಸಬ್‌ ಇನ್‌ಸ್ಪೆಕ್ಟರ್‌

ಸಿಎಂ ಬದಲಾವಣೆ ಕೂಗಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಹೊಸ ಜವಾಬ್ದಾರಿ: ಏನಿದು ಲೆಕ್ಕಾಚಾರ

ಅಜ್ಞಾತ ವಾಸದಿಂದ ಹೊರಬಂದ ಇರಾನ್‌ನ ಸರ್ವೋಚ್ಚ ನಾಯಕ: ಜನರತ್ತ ಕೈಬೀಸಿದ ಅಯಾತೊಲ್ಲಾ ಅಲಿ

ಟೆಕ್ಸಾಸ್‌ನಲ್ಲಿ ಹಠಾತ್ ಪ್ರವಾಹದಿಂದ 50 ಮಂದಿ ಸಾವು: 850 ಮಂದಿಯ ರಕ್ಷಣೆ, 27 ವಿದ್ಯಾರ್ಥಿನಿಯರು ನಾಪತ್ತೆ

ಮುಂದಿನ ಸುದ್ದಿ
Show comments