Webdunia - Bharat's app for daily news and videos

Install App

ಬಿಜೆಪಿಗೆ ಶಾಕ್; ಎನ್‌ ಡಿಎ ಮಿತ್ರಪಕ್ಷ ಕಾಂಗ್ರೆಸ್ ನ ಮಹಾಘಟಬಂಧನ್ ಗೆ ಸೇರ್ಪಡೆ

Webdunia
ಶುಕ್ರವಾರ, 21 ಡಿಸೆಂಬರ್ 2018 (07:11 IST)
ನವದೆಹಲಿ : ಬಿಜೆಪಿಯ ಮಿತ್ರಪಕ್ಷವಾಗಿರುವ ಎನ್‌ ಡಿಎ ಜತೆ ಇದ್ದ ಪಕ್ಷವೊಂದು ಇದೀಗ ಕಾಂಗ್ರೆಸ್ ಪಕ್ಷದ ಮಹಾಘಟಬಂಧನ್ ಮೈತ್ರಿಕೂಟಕ್ಕೆ ಸೇರ್ಪಡೆಯಾಗಿದೆ.

ಹೌದು. ಎನ್‍ಡಿಎ ಮಿತ್ರಕೂಟದಲ್ಲಿದ್ದ ರಾಷ್ಟ್ರೀಯ ಲೋಕ ಸಮತಾ ಪಾರ್ಟಿ (ಆರ್.ಎಲ್.ಎಸ್.ಪಿ) ಮುಖ್ಯಸ್ಥ ಉಪೇಂದ್ರ ಖುಷ್ವಾಲಾ ಮಹಾಘಟಬಂಧನ್ ಜೊತೆ ಸೇರ್ಪಡೆ ಆಗಿದ್ದಾರೆ. ಬಿಜೆಪಿ ಪಕ್ಷ ದೇಶದ ನೈಜ ಸಮಸ್ಯೆಗಳನ್ನು ಬಿಟ್ಟು ಬೇರೆಡೆ ಗಮನ ಹರಿಸಿದೆ. ಇದರ ಭಾಗವಾಗಿರುವುದಕ್ಕೆ ನನಗೆ ಅವಮಾನವಾಗುತ್ತಿದೆ ಎಂದು ಆರೋಪಿಸಿದ್ದ ಕೇಂದ್ರ ಮಾನವ ಸಂಪನ್ಮೂಲ ರಾಜ್ಯ ಸಚಿವರಾಗಿದ್ದ ಉಪೇಂದ್ರ ಖುಷ್ವಾಲಾ ಡಿಸೆಂಬರ್ 10 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಎನ್‍ ಡಿಎ ಒಕ್ಕೂಟದಿಂದ ಹೊರ ಬಂದಿದ್ದರು.

 

ಬಳಿಕ ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಿದ ಉಪೇಂದ್ರ ಖುಷ್ವಾಲಾ ಮಹಾಘಟಬಂದನ್ ಸೇರ್ಪಡೆ ಆಗಿದ್ದಾರೆ. ಆರ್‌ಎಲ್ ಎಸ್‌ಪಿ ಕಾಂಗ್ರೆಸ್ ಒಕ್ಕೂಟದ ಜತೆ ಹೋಗಿದ್ದ ಕಾರಣ ಬಿಜೆಪಿಗೆ ಬಿಹಾರದಲ್ಲಿ ಹಿನ್ನಡೆ ಆಗುವುದೆಂತೂ ಖಚಿತ ಎನ್ನಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments