Webdunia - Bharat's app for daily news and videos

Install App

ಕೊರೋನಾ ಚೇತರಿಸಿಕೊಂಡವರಿಗೆ ಶಾಕ್ ಕೊಟ್ಟಿದೆ ಅಧ್ಯಯನ ವರದಿ!

Webdunia
ಶುಕ್ರವಾರ, 13 ಆಗಸ್ಟ್ 2021 (10:53 IST)
ಲಂಡನ್(ಆ.13): ಕೊರೋನಾದಿಂದ ಚೇತರಿಸಿಕೊಂಡವರಲ್ಲಿ ಬುದ್ಧಿ ಶಕ್ತಿ ಕ್ಷೀಣಿಸುವ ಸಾಧ್ಯತೆಗಳು ಇವೆ. ಸೋಂಕಿತರಿಗೆ ಆಲೋಚನೆ ಮತ್ತು ಗಮನ ಕೇಂದ್ರೀಕರಿಸುವುದರಲ್ಲಿ ಸಮಸ್ಯೆಗಳು ಎದುರಾಗಬಹುದು ಎಂದು ಅಧ್ಯಯನವೊಂದು ತಿಳಿಸಿದೆ.

ಎಕ್ಲಿನಿಕಲ್ ಮೆಡಿಸಿನ್ ಜರ್ನಲ್ನಲ್ಲಿ ಪ್ರಕಟವಾದ ಸಂಶೋಧನಾ ವರದಿಯ ಪ್ರಕಾರ, ಕೊರೋನಾದ ಗಂಭೀರ ಸ್ವರೂಪದ ರೋಗ ಲಕ್ಷಣದಿಂದ ಚೇತರಿಸಿಕೊಂಡವರು, ಆನ್ಲೈನ್ ಸರಣಿ ಪರೀಕ್ಷೆಯ ಇತರರಿಗೆ ಹೋಲಿಸಿದರೆ ಕಡಿಮೆ ಅಂಕಗಳನ್ನು ಗಳಿಸಿರುವುದು ಹಾಗೂ ಸಮಸ್ಯೆಗಳನ್ನು ಇತ್ಯರ್ಥ ಪಡಿಸುವದರಲ್ಲಿ ಹಿಂದೆ ಬಿದ್ದಿರುವುದು ಕಂಡುಬಂದಿದೆ.
ಕೊರೋನಾ ಮೆದುಳು ಮತ್ತು ಮೆದುಳಿನ ಕಾರ್ಯವೈಖರಿಯ ಮೇಲೆ ಯವ ರೀತಿಯಲ್ಲಿ ಪರಿಣಾಮ ಬೀರುತ್ತ ಎಂಬುದನ್ನು ತಿಳಿಯಲು ಸುಮಾರು 80,000 ವ್ಯಕ್ತಿಗಳ ಮೇಲೆ ಅಧ್ಯಯನವನ್ನು ಕೈಗೊಳ್ಳಲಾಗಿತ್ತು. ಈ ವೇಳೆ ಈ ವೇಳೆ ಕೊರೋನಾದಿಂದ ಮೆದುಳಿನ ಮೇಲೆ ಸ್ವಲ್ಪ ಮಟ್ಟಿನ ಪರಿಣಾಮ ಬೀರಿರುವುದು ಕಂಡುಬಂದಿದೆ. ಹೀಗಾಗಿ ಕೊರೋನಾಕ್ಕೂ ಜನರ ಆಲೋಚನಾ ಶಕ್ತಿ ಕ್ಷೀಣಿಸುವುದಕ್ಕೂ ಸಂಬಂಧ ಇದ್ದಿರಬಹುದಾದ ಸಾಧ್ಯತೆ ಇದೆ ಎಂದು ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿಬೆಟ್ಟದಿಂದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಶಿಫ್ಟ್: ಮಾವು ಬೆಳೆಗಾರರ ಕೋಪಕ್ಕೆ ಹೆದರಿದ ಸರ್ಕಾರ

ಕರ್ನಾಟಕದಲ್ಲಿ ಕೆಲಸದ ಅವಧಿ 10 ಗಂಟೆಗೆ ಹೆಚ್ಚಿಸಬೇಕೇ, ನಿಮ್ಮ ಅಭಿಪ್ರಾಯವೇನು

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಂಧ್ರ ಮಾಜಿ ಸಚಿವ ಅರೆಸ್ಟ್: ಕಾರಣವೇನು ಗೊತ್ತಾ

ವಿಮಾನ ದುರಂತ: ಸಹೋದರನ ಶವಕ್ಕೆ ಹೆಗಲುಕೊಟ್ಟು ಬಿಕ್ಕಿಬಿಕ್ಕಿ ಅತ್ತ ವಿಶ್ವಾಸ್ ರಮೇಶ್ ವಿಡಿಯೊ ಇಲ್ಲಿದೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯ ಸಂಚರಿಸುವವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ

ಮುಂದಿನ ಸುದ್ದಿ
Show comments