Webdunia - Bharat's app for daily news and videos

Install App

ಕೊರೋನಾ ಚೇತರಿಸಿಕೊಂಡವರಿಗೆ ಶಾಕ್ ಕೊಟ್ಟಿದೆ ಅಧ್ಯಯನ ವರದಿ!

Webdunia
ಶುಕ್ರವಾರ, 13 ಆಗಸ್ಟ್ 2021 (10:53 IST)
ಲಂಡನ್(ಆ.13): ಕೊರೋನಾದಿಂದ ಚೇತರಿಸಿಕೊಂಡವರಲ್ಲಿ ಬುದ್ಧಿ ಶಕ್ತಿ ಕ್ಷೀಣಿಸುವ ಸಾಧ್ಯತೆಗಳು ಇವೆ. ಸೋಂಕಿತರಿಗೆ ಆಲೋಚನೆ ಮತ್ತು ಗಮನ ಕೇಂದ್ರೀಕರಿಸುವುದರಲ್ಲಿ ಸಮಸ್ಯೆಗಳು ಎದುರಾಗಬಹುದು ಎಂದು ಅಧ್ಯಯನವೊಂದು ತಿಳಿಸಿದೆ.

ಎಕ್ಲಿನಿಕಲ್ ಮೆಡಿಸಿನ್ ಜರ್ನಲ್ನಲ್ಲಿ ಪ್ರಕಟವಾದ ಸಂಶೋಧನಾ ವರದಿಯ ಪ್ರಕಾರ, ಕೊರೋನಾದ ಗಂಭೀರ ಸ್ವರೂಪದ ರೋಗ ಲಕ್ಷಣದಿಂದ ಚೇತರಿಸಿಕೊಂಡವರು, ಆನ್ಲೈನ್ ಸರಣಿ ಪರೀಕ್ಷೆಯ ಇತರರಿಗೆ ಹೋಲಿಸಿದರೆ ಕಡಿಮೆ ಅಂಕಗಳನ್ನು ಗಳಿಸಿರುವುದು ಹಾಗೂ ಸಮಸ್ಯೆಗಳನ್ನು ಇತ್ಯರ್ಥ ಪಡಿಸುವದರಲ್ಲಿ ಹಿಂದೆ ಬಿದ್ದಿರುವುದು ಕಂಡುಬಂದಿದೆ.
ಕೊರೋನಾ ಮೆದುಳು ಮತ್ತು ಮೆದುಳಿನ ಕಾರ್ಯವೈಖರಿಯ ಮೇಲೆ ಯವ ರೀತಿಯಲ್ಲಿ ಪರಿಣಾಮ ಬೀರುತ್ತ ಎಂಬುದನ್ನು ತಿಳಿಯಲು ಸುಮಾರು 80,000 ವ್ಯಕ್ತಿಗಳ ಮೇಲೆ ಅಧ್ಯಯನವನ್ನು ಕೈಗೊಳ್ಳಲಾಗಿತ್ತು. ಈ ವೇಳೆ ಈ ವೇಳೆ ಕೊರೋನಾದಿಂದ ಮೆದುಳಿನ ಮೇಲೆ ಸ್ವಲ್ಪ ಮಟ್ಟಿನ ಪರಿಣಾಮ ಬೀರಿರುವುದು ಕಂಡುಬಂದಿದೆ. ಹೀಗಾಗಿ ಕೊರೋನಾಕ್ಕೂ ಜನರ ಆಲೋಚನಾ ಶಕ್ತಿ ಕ್ಷೀಣಿಸುವುದಕ್ಕೂ ಸಂಬಂಧ ಇದ್ದಿರಬಹುದಾದ ಸಾಧ್ಯತೆ ಇದೆ ಎಂದು ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments