Webdunia - Bharat's app for daily news and videos

Install App

ಆಘಾತಕಾರಿ! ನಾಯಿಮರಿಯ ಮೇಲೆ ಅತ್ಯಾಚಾರವೆಸಗಿ ಕೊಂದ ಚಾಲಕ

Webdunia
ಗುರುವಾರ, 31 ಆಗಸ್ಟ್ 2017 (20:04 IST)
ವಿಲಕ್ಷಣ ಪ್ರಕರಣವೊಂದರಲ್ಲಿ, ಟ್ಯಾಕ್ಸಿ ಚಾಲಕನೊಬ್ಬ ನಾಯಿಮರಿ ಸಾಯಿುವವರೆಗೂ ಅತ್ಯಾಚಾರವೆಸಗಿದ ಘಟನೆ ರೇಪ್ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ. 
ನಾರೈನಾ ಪ್ರದೇಶದ ನಿವಾಸಿಯಾದ ನರೇಶ್ ಕುಮಾರ್, ತಾನು ನಾಯಿಮರಿಯ ಮೇಲೆ ಅತ್ಯಾಚಾರವೆಸಗಿ ಕೊಂದ ಬಗ್ಗೆ ಹೆಮ್ಮೆಪಡುತ್ತಿದ್ದನು ಎನ್ನಲಾಗಿದೆ.
 
ನಾಯಿಮರಿಯ ಗುಪ್ತಾಂಗದಲ್ಲಿ "ಮಿತಿಮೀರಿದ ರಕ್ತಸ್ರಾವ ಮತ್ತು ಆಘಾತದಿಂದ ಸಾವನ್ನಪ್ಪಿದೆ ಎಂದು ಪೋಸ್ಟ್‌ಮಾರ್ಟಂ ವರದಿಯಲ್ಲಿ ಬಹಿರಂಗವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. 
 
.ಕಳೆದ ಆಗಸ್ಟ್ 25 ರಂದು 34 ವರ್ಷ ವಯಸ್ಸಿನ ಆರೋಪಿ ಮದ್ಯಸೇವಿಸಿದ ಮತ್ತಿನಲ್ಲಿರುವಾಗ ಇಂತಹ ಹೀನ ಕೃತ್ಯ ಎಸಗಿದ್ದಾನೆ 
 
ನೆರೆಮನೆಯ ನಾಯಿಮರಿಯ ಮೇಲೆ ಅತ್ಯಾಚಾರವೆಸಗಿ ರಕ್ತ ಬರುತ್ತಿರುವುದನ್ನು ಕಂಡು ಬಿಟ್ಟು ನಂತರ ಹತ್ಯೆ ಮಾಡಿದ್ದಾಗಿ ಆರೋಪಿ ನರೇಶ್ ತಪ್ಪೊಪ್ಪಿಕೊಂಡಿದ್ದಾನೆ,
 
ಮೃತ ನಾಯಿಮರಿಯ ಮೃತ ದೇಹವನ್ನು ನಾರೈನ ಕೈಗಾರಿಕಾ ಪ್ರದೇಶದ ಬಳಿ ಹೂತುಹಾಕಲು ಸಹೋದರನ ಸಹಾಯ ಪಡೆದಿದ್ದನು. ಆರೋಪಿ ನರೇಶ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments