Webdunia - Bharat's app for daily news and videos

Install App

ಆಘಾತಕಾರಿ! ನಾಯಿಮರಿಯ ಮೇಲೆ ಅತ್ಯಾಚಾರವೆಸಗಿ ಕೊಂದ ಚಾಲಕ

Webdunia
ಗುರುವಾರ, 31 ಆಗಸ್ಟ್ 2017 (20:04 IST)
ವಿಲಕ್ಷಣ ಪ್ರಕರಣವೊಂದರಲ್ಲಿ, ಟ್ಯಾಕ್ಸಿ ಚಾಲಕನೊಬ್ಬ ನಾಯಿಮರಿ ಸಾಯಿುವವರೆಗೂ ಅತ್ಯಾಚಾರವೆಸಗಿದ ಘಟನೆ ರೇಪ್ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ. 
ನಾರೈನಾ ಪ್ರದೇಶದ ನಿವಾಸಿಯಾದ ನರೇಶ್ ಕುಮಾರ್, ತಾನು ನಾಯಿಮರಿಯ ಮೇಲೆ ಅತ್ಯಾಚಾರವೆಸಗಿ ಕೊಂದ ಬಗ್ಗೆ ಹೆಮ್ಮೆಪಡುತ್ತಿದ್ದನು ಎನ್ನಲಾಗಿದೆ.
 
ನಾಯಿಮರಿಯ ಗುಪ್ತಾಂಗದಲ್ಲಿ "ಮಿತಿಮೀರಿದ ರಕ್ತಸ್ರಾವ ಮತ್ತು ಆಘಾತದಿಂದ ಸಾವನ್ನಪ್ಪಿದೆ ಎಂದು ಪೋಸ್ಟ್‌ಮಾರ್ಟಂ ವರದಿಯಲ್ಲಿ ಬಹಿರಂಗವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. 
 
.ಕಳೆದ ಆಗಸ್ಟ್ 25 ರಂದು 34 ವರ್ಷ ವಯಸ್ಸಿನ ಆರೋಪಿ ಮದ್ಯಸೇವಿಸಿದ ಮತ್ತಿನಲ್ಲಿರುವಾಗ ಇಂತಹ ಹೀನ ಕೃತ್ಯ ಎಸಗಿದ್ದಾನೆ 
 
ನೆರೆಮನೆಯ ನಾಯಿಮರಿಯ ಮೇಲೆ ಅತ್ಯಾಚಾರವೆಸಗಿ ರಕ್ತ ಬರುತ್ತಿರುವುದನ್ನು ಕಂಡು ಬಿಟ್ಟು ನಂತರ ಹತ್ಯೆ ಮಾಡಿದ್ದಾಗಿ ಆರೋಪಿ ನರೇಶ್ ತಪ್ಪೊಪ್ಪಿಕೊಂಡಿದ್ದಾನೆ,
 
ಮೃತ ನಾಯಿಮರಿಯ ಮೃತ ದೇಹವನ್ನು ನಾರೈನ ಕೈಗಾರಿಕಾ ಪ್ರದೇಶದ ಬಳಿ ಹೂತುಹಾಕಲು ಸಹೋದರನ ಸಹಾಯ ಪಡೆದಿದ್ದನು. ಆರೋಪಿ ನರೇಶ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments