Webdunia - Bharat's app for daily news and videos

Install App

ಶಾಕಿಂಗ್: ಸ್ಮಶಾನದಲ್ಲಿ ಚಿನ್ನ!

Webdunia
ಮಂಗಳವಾರ, 21 ಡಿಸೆಂಬರ್ 2021 (06:28 IST)
ಚೆನ್ನೈ : ಸ್ಮಶಾನದಲ್ಲಿ ಹೂತಿಟ್ಟಿದ್ದ 16 ಕೆಜಿ ಚಿನ್ನವನ್ನು ತಮಿಳಿನಾಡಿನ ವೆಲ್ಲೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವೆಲ್ಲೂರು ನಗರದ ಜ್ಯುವೆಲ್ಲರಿ ಶೋರೂಂನಿಂದ ಕಳವಾಗಿದ್ದ 16 ಕೆಜಿ ಚಿನ್ನವನ್ನು ಸೋಮವಾರ ಸ್ಮಶಾನದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಡಿಸೆಂಬರ್ 15 ರಂದು ಮುಸುಕುಧಾರಿಯೊಬ್ಬ ಅಂಗಡಿಗೆ ನುಗ್ಗಿ 16 ಕೆಜಿ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದ. ಈ ಪ್ರಕರಣವನ್ನು ಬೇಧಿಸಲು ನಿಯೋಜನೆಗೊಂಡಿದ್ದ ವಿಶೇಷ ತಂಡ ಸಿಸಿಟಿವಿಯ ಆರೋಪಿಯನ್ನು ಅನೈಕಟ್ನಲ್ಲಿ ಬಂಧಿಸಲಾಗಿತ್ತು. 

ವಿಚಾರಣೆಯ ವೇಳೆ ಆತ ನಗರದಿಂದ 40 ಕಿ.ಮೀ ದೂರದಲ್ಲಿರುವ ಓದುಕತ್ತೂರಿನ ಸ್ಮಶಾನದಲ್ಲಿ ಚಿನ್ನವನ್ನು ಹೂತಿಟ್ಟಿರುವುದಾಗಿ ತಿಳಿಸಿದ್ದ. ಈ ಮಾಹಿತಿ ಆಧಾರದ ಪೊಲೀಸರು ಜಾಗಕ್ಕೆ ತೆರಳಿ ಚಿನ್ನವನ್ನು ಮೇಲಕ್ಕೆ ಎತ್ತಿದ್ದಾರೆ. ಬಂಧಿತ ವ್ಯಕ್ತಿ ಕುರಿತಂತೆ ಪೊಲೀಸರು ಹೆಚ್ಚಿನ ಮಾಹಿತಿ ನೀಡಿಲ್ಲ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments