Webdunia - Bharat's app for daily news and videos

Install App

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಶಾಕಿಂಗ್ ನ್ಯೂಸ್!

Webdunia
ಗುರುವಾರ, 29 ಜೂನ್ 2017 (12:08 IST)
ತಿರುಪತಿ: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಅದೆಷ್ಟೋ ಭಕ್ತರು ಸಾಲುಗಟ್ಟಿ ನಿಲ್ಲುತ್ತಾರೆ. ಆದರೆ ಅಂತಹ ಭಕ್ತರಿಗೆ ತಿರುಪತಿ ಆಡಳಿತ ಮಂಡಳಿ ಶಾಕಿಂಗ್ ನ್ಯೂಸ್ ನೀಡಿದೆ.

 
ಇನ್ನು ಮುಂದೆ ಕಾಲ್ನಡಿಗೆಯಲ್ಲಿ ಬರುವ ಭಕ್ತರಿಗೆ ಉಚಿತವಾಗಿ ದಿವ್ಯ ದರ್ಶನ ಮತ್ತು ಲಡ್ಡು ಸಿಗಲ್ಲ. ಹಲವು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಈ ಪದ್ಧತಿಗೆ ಬ್ರೇಕ್ ಹಾಕಲು ಟಿಟಿಡಿ ನಿರ್ಧರಿಸಿದೆ.

ಸುಮಾರು 11 ಕಿ.ಮೀ. ಬೆಟ್ಟ ಹತ್ತಿ ಬರುವ ಯಾತ್ರಿಕರಿಗೆ 2 ಲಡ್ಡು ಉಚಿತವಾಗಿ ನೀಡಲಾಗುತ್ತಿತ್ತು. ಆದರೆ ಇದರಿಂದ ಸುಮಾರು 142 ಕೋಟಿ ರೂ. ನಷ್ಟವಾಗುತ್ತಿದೆ ಎಂದು ಟಿಟಿಡಿ ಕಾರಣ ನೀಡಿದೆ. ಇದೇ ಕಾರಣಕ್ಕೆ ಉಚಿತ ಲಡ್ಡು ನೀಡುವ ಪದ್ಧತಿ ನಿಲ್ಲಲಿದೆ. ಕೋಟ್ಯಂತರ ರೂ. ಆದಾಯ ತರುವ ತಿರುಪತಿಯಲ್ಲಿ ನಷ್ಟದ ಮಾತೆಲ್ಲಿ ಎಂಬ ಭಕ್ತರ ಪ್ರಶ್ನೆಗೆ ಉತ್ತರವಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments