Webdunia - Bharat's app for daily news and videos

Install App

Shocking video: ದುಪ್ಪಟ್ಟು ದರ ವಸೂಲಿ ಮಾಡುತ್ತಿರುವುದೇಕೆ ಪ್ರಶ್ನಿಸಿದ್ದಕ್ಕೆ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ ರೈಲು ಸಿಬ್ಬಂದಿ

Krishnaveni K
ಗುರುವಾರ, 8 ಮೇ 2025 (11:30 IST)
ಮುಂಬೈ: ದುಪ್ಪಟ್ಟ ದರ ವಸೂಲಿ ಮಾಡುತ್ತಿರುವುದು ಯಾಕೆ ಎಂದು ನಿರ್ವಹಣಾ ಸಿಬ್ಬಂದಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆಗಿದೆ.

ರಿಷಿಕೇಶದಿಂದ ವೈಷ್ಣೋದೇವಿವರೆಗೆ ತೆರಳುವ ಹೇಮಕುಂಟ್ ಎಕ್ಸ್ ಪ್ರೆಸ್ ರೈಲು ಸಂಖ್ಯೆ 14609 ರಲ್ಲಿ ಈ ಘಟನೆ ನಡೆದಿದೆ. ಎಸಿ ಕೋಚ್ ನಲ್ಲಿ ನಿರ್ವಹಣಾ ಸಿಬ್ಬಂದಿಯೊಬ್ಬ ತನ್ನ ಸಹ ಸಿಬ್ಬಂದಿಗಳೊಂದಿಗೆ ಸೇರಿಕೊಂಡು ಹಲ್ಲೆ ನಡೆಸಿದ್ದಾನೆ.

ಪ್ರಯಾಣಿಕ ಊಟಕ್ಕೆ ಆರ್ಡರ್ ಮಾಡಿದ್ದ. ಆದರೆ ಊಟದ ದರ ನಿಗದಿತ ದರಕ್ಕಿಂತ ದುಪ್ಪಟ್ಟು ವಸೂಲಿ ಮಾಡಲಾಗಿತ್ತು. ಇದನ್ನು ಆತ ಪ್ರಶ್ನೆ ಮಾಡಿದ್ದ. ಅಲ್ಲದೆ ಪ್ರಯಾಣಿಕ ವಿಡಿಯೋ ಮಾಡುತ್ತಿರುವುದನ್ನು ಗಮನಿಸಿದ ರೈಲ್ವೇ ಸಿಬ್ಬಂದಿ ರೊಚ್ಚಿಗೆದ್ದಿದ್ದ.

ತನ್ನ ಸಹ ಸಿಬ್ಬಂದಿಗಳನ್ನು ಕರೆಸಿಕೊಂಡು ಮೇಲಿನ ಬರ್ತ್ ನಲ್ಲಿದ್ದ ಪ್ರಯಾಣಿಕನ ಮೇಲೇರಿ ಹೊಡೆದಿದ್ದಾನೆ. ಈ ಘಟನೆಯಲ್ಲಿ ಪ್ರಯಾಣಿಕನಿಗೆ ಗಾಯಗಳಾಗಿವೆ. ಘಟನೆಯ ವಿಡಿಯೋ ವೈರಲ್ ಆಗಿದ್ದು, ರೈಲ್ವೇ ಇಲಾಖೆ ಇಂತಹ ಸಿಬ್ಬಂದಿ  ವಿರುದ್ಧ ಕ್ರಮ  ಕೈಗೊಳ್ಳಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಒಡಿಶಾದ ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: 600 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಆದಾಯ ತೆರಿಗೆ ಸಲ್ಲಿಕೆ ಮಾಡುವ ಮೊದಲು ಈ ಹೊಸ ನಿಯಮ ತಿಳಿದುಕೊಳ್ಳಿ

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ ಅರ್ಜಿ ಸಲ್ಲಿಸಲು ಇದೇ ಕೊನೆ ದಿನಾಂಕ

Karnataka Weather: ಮುಂದಿನ ತಿಂಗಳು ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ

ಮುಂದಿನ ಸುದ್ದಿ
Show comments