Webdunia - Bharat's app for daily news and videos

Install App

ಕೇಜ್ರಿವಾಲ್‌ಗೆ ಬೂಟೇಟು

Webdunia
ಸೋಮವಾರ, 2 ಜನವರಿ 2017 (09:17 IST)
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಭಾನುವಾರ ಹರಿಯಾಣದ ರೊಹಟಕ್‌ನಲ್ಲಿ ರ‍್ಯಾಲಿಯನ್ನು ನಡೆಸುವಾಗ ಯುವಕನೋರ್ವ ಅವರೆಡೆ ಶೂ ಎಸೆದಿದ್ದಾನೆ.

ನೋಟು ನಿಷೇಧದ ಕುರಿತಂತೆ ಕೇಜ್ರಿವಾಲ್ ತಮ್ಮ ಸಮರ್ಥಕರನ್ನುದ್ದೇಶಿಸಿ ಮಾತನಾಡುತ್ತಿರುವಾಗ ಜನರ ಗುಂಪಿನಲ್ಲಿದ್ದ ಯುವಕನೋರ್ವ ಶೂ ಎಸೆದಿದ್ದು ಅದು ವೇದಿಕೆಯಂಚಿಗೆ ಬಡಿದು ಕೆಳಕ್ಕೆ ಬಿತ್ತು.
 
ಇದರಿಂದ ಕೋಪಗೊಂಡ ಕೇಜ್ರಿವಾಲ್ ಇದು ಪ್ರಧಾನಿ ಮೋದಿ ಬೆಂಬಲಿಗರ ಕೃತ್ಯ ಎಂದು ಕಿಡಿಕಾರಿದರು. 
 
ಮೋದಿ ಹೇಡಿ ಎಂದು ನಾನು ಈಗಾಗಲೇ ಹೇಳಿದ್ದೇನೆ. ತಮ್ಮ ಬೆಂಬಲಿಗರ ಮೂಲಕ ಅವರು ನನ್ನ ಮೇಲೆ ಚಪ್ಪಲಿ ಎಸೆದಿದ್ದಾರೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. 
 
ಸಿಎಂ ಮೇಲೆ ಶೂ ಎಸೆದವನನ್ನು ದಾದ್ರಿ ಜಿಲ್ಲೆಯ ವಿಕಾಸ್ ಕುಮಾರ್ ಎಂದು ಗುರುತಿಸಲಾಗಿದೆ. ಘಟನೆ ಬಳಿಕ ಆಪ್ ಕಾರ್ಯಕರ್ತರು ಆತನನ್ನು ಹಿಡಿದು ಮನಬಂದಂತೆ ಥಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಜಿಹಾದಿಗಳ ಮುಂದೆ ಎದುರಾಳಿಯ ಕ್ಷಿಪಣಿಗಳು ಲೆಕ್ಕಕ್ಕೇ ಇಲ್ಲ: ಉಗ್ರ ಮಸೂದ್ ಅಜರ್

ರಾಷ್ಟ್ರಪತಿಗೆ ಮುರ್ಮಾಜಿ, ಮಾಜಿ ರಾಷ್ಟ್ರಪತಿಗೆ ಕೊವಿಡ್ ಜೀ ಎಂದ ಮಲ್ಲಿಕಾರ್ಜುನ ಖರ್ಗೆ

ಜಿಮ್ ಮಾಡುವವರು ಡಾ ಸಿಎನ್ ಮಂಜುನಾಥ್ ಅವರ ಈ ಸಲಹೆಯನ್ನು ತಪ್ಪದೇ ಗಮನಿಸಿ

Karnataka Weather: ಈ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ

ದಿಢೀರ್ ಕೇಂದ್ರ ಸಚಿವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್‌, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments