Webdunia - Bharat's app for daily news and videos

Install App

ಬಿಸ್ಕತ್ ಖರೀದಿಸಲು ಬಂದ ಹುಡುಗಿಯ ಮೇಲೆ ಮಾನಭಂಗ ಎಸಗಿ ಕೊಂದ ಕಿರಾಣಿ ಅಂಗಡಿಯವ

Webdunia
ಬುಧವಾರ, 13 ಜನವರಿ 2021 (10:18 IST)
ಇಂದೋರ್ : 13 ವರ್ಷದ ಹುಡುಗಿಯ ಮೇಲೆ 45 ವರ್ಷದ ಕಿರಾಣಿ ಅಂಗಡಿಯವನ್ನು ಮಾನಭಂಗ ಎಸಗಿ ಬಳಿಕ ಆತನ ಪತ್ನಿಯ ಸಹಾಯದಿಂದ ಹುಡುಗಿಯ ಕತ್ತು ಹಿಸುಕಿ ಕೊಂದ ಘಟನೆ ಭೋಪಾಲ್ ನ ಖಂಡವಾ ಜಿಲ್ಲೆಯಲ್ಲಿ ನಡೆದಿದೆ.

ಹುಡುಗಿ ಬಿಸ್ಕತ್ತು ಖರೀದಿಸಲು ಆರೋಪಿಯ ಅಂಗಡಿಗೆ ಬಂದಿದ್ದ ವೇಳೆ ಆಕೆಯನ್ನು ಪುಸಲಾಯಿಸಿ ಮನೆಗೆ ಕರೆದು ಇಂತಹ ಕೃತ್ಯ ಎಸಗಿದ್ದಾನೆ. ಇದಕ್ಕೆ ಆಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಆರೋಪಿ ಮತ್ತು ಆತನ ಪತ್ನಿ ಸೇರಿ ಕತ್ತು ಹಿಸುಕಿ ಕೊಂದು ಗೋಣಿಚೀಲದಲ್ಲಿ ತುಂಬಿ ಟೆರೇಸ್ ಮೇಲೆ ಇಟ್ಟಿದ್ದಾರೆ. ಇದನ್ನು ನೋಡಿದ ನೆರೆಮನೆಯವರು ಕುಟುಂಬದವರಿಗೆ ವಿಚಾರ ತಿಳಿಸಿದ್ದಾರೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments