Webdunia - Bharat's app for daily news and videos

Install App

ಬಿಸ್ಕತ್ ಖರೀದಿಸಲು ಬಂದ ಹುಡುಗಿಯ ಮೇಲೆ ಮಾನಭಂಗ ಎಸಗಿ ಕೊಂದ ಕಿರಾಣಿ ಅಂಗಡಿಯವ

Webdunia
ಬುಧವಾರ, 13 ಜನವರಿ 2021 (10:18 IST)
ಇಂದೋರ್ : 13 ವರ್ಷದ ಹುಡುಗಿಯ ಮೇಲೆ 45 ವರ್ಷದ ಕಿರಾಣಿ ಅಂಗಡಿಯವನ್ನು ಮಾನಭಂಗ ಎಸಗಿ ಬಳಿಕ ಆತನ ಪತ್ನಿಯ ಸಹಾಯದಿಂದ ಹುಡುಗಿಯ ಕತ್ತು ಹಿಸುಕಿ ಕೊಂದ ಘಟನೆ ಭೋಪಾಲ್ ನ ಖಂಡವಾ ಜಿಲ್ಲೆಯಲ್ಲಿ ನಡೆದಿದೆ.

ಹುಡುಗಿ ಬಿಸ್ಕತ್ತು ಖರೀದಿಸಲು ಆರೋಪಿಯ ಅಂಗಡಿಗೆ ಬಂದಿದ್ದ ವೇಳೆ ಆಕೆಯನ್ನು ಪುಸಲಾಯಿಸಿ ಮನೆಗೆ ಕರೆದು ಇಂತಹ ಕೃತ್ಯ ಎಸಗಿದ್ದಾನೆ. ಇದಕ್ಕೆ ಆಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಆರೋಪಿ ಮತ್ತು ಆತನ ಪತ್ನಿ ಸೇರಿ ಕತ್ತು ಹಿಸುಕಿ ಕೊಂದು ಗೋಣಿಚೀಲದಲ್ಲಿ ತುಂಬಿ ಟೆರೇಸ್ ಮೇಲೆ ಇಟ್ಟಿದ್ದಾರೆ. ಇದನ್ನು ನೋಡಿದ ನೆರೆಮನೆಯವರು ಕುಟುಂಬದವರಿಗೆ ವಿಚಾರ ತಿಳಿಸಿದ್ದಾರೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಇಂದು ಯಾವ ಪಾಯಿಂಟ್ ನಲ್ಲಿ ಎಸ್ಐಟಿ ಶೋಧ ನಡೆಸಲಿದೆ

ಡೊನಾಲ್ಡ್ ಟ್ರಂಪ್ ದುಬಾರಿ ಸುಂಕ ಇಂದಿನಿಂದ ಜಾರಿಗೆ: ಭಾರತದ ಯಾವ ಉದ್ಯಮಗಳಿಗೆ ಹೊಡೆತ

ಮತಗಳವಿನ ಬಗ್ಗೆ ಆಘಾತಕಾರಿ ವರದಿಗಳು ಬಹಿರಂಗಗೊಳ್ಳಲಿವೆ: ಕೆ ಸಿ ವೇಣುಗೋಪಾಲ್

ಪ್ರಜ್ವಲ್ ರೇವಣ್ಣಗೆ ಇಂದು ಬಿಗ್ ಡೇ: ಜೈಲಲ್ಲೇ ಢವ ಢವ

Karnataka Weather: ಈ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆ ಇಂದು ಮಳೆಗೆ ಬಿಡುವು

ಮುಂದಿನ ಸುದ್ದಿ
Show comments