Webdunia - Bharat's app for daily news and videos

Install App

ಶ್ರದ್ಧಾ ಕೊಲೆ ಪ್ರಕರಣ ಲವ್ ಜಿಹಾದ್ ಅಲ್ಲ : ಓವೈಸಿ

Webdunia
ಶುಕ್ರವಾರ, 25 ನವೆಂಬರ್ 2022 (09:06 IST)
ನವದೆಹಲಿ : ಶ್ರದ್ಧಾ ವಾಕರ್ ಕೊಲೆ ಪ್ರಕರಣವನ್ನು ಧಾರ್ಮಿಕ ಕೋನದಲ್ಲಿ ಬಿಜೆಪಿ ಬಿಂಬಿಸುತ್ತಿದೆ. ಆದರೆ ಇದು ʼಲವ್ ಜಿಹಾದ್ʼ ಅಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ಬಿಜೆಪಿ ರಾಜಕೀಯ ಸಂಪೂರ್ಣ ತಪ್ಪಾಗಿದೆ. ಇದು ಲವ್ ಜಿಹಾದ್ನ ಸಮಸ್ಯೆಯಲ್ಲ. ಮಹಿಳೆಯ ಮೇಲಿನ ಶೋಷಣೆ ಮತ್ತು ನಿಂದನೆಯ ವಿಷಯವಾಗಿದೆ. ಈ ದೃಷ್ಟಿಕೋನದಲ್ಲಿ ಪ್ರಕರಣವನ್ನು ನೋಡಬೇಕು ಮತ್ತು ಹತ್ಯೆಯನ್ನು ಖಂಡಿಸಬೇಕು ಎಂದು ಓವೈಸಿ ತಿಳಿಸಿದ್ದಾರೆ.

ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಸೂಟ್ಕೇಸ್ನಲ್ಲಿ ಇಟ್ಟುಕೊಂಡಿರುವ ಅಜಂಗಢ ಘಟನೆಯನ್ನು ನೆನಪಿಸಿಕೊಂಡ ಓವೈಸಿ, ಇಂತಹ ಘಟನೆಗಳು ದುಃಖಕರವಾಗಿವೆ. ಆದರೆ ಇದನ್ನು ಹಿಂದೂ-ಮುಸ್ಲಿಂ ಕೋನದಲ್ಲಿ ರಾಜಕೀಯಗೊಳಿಸಬಾರದು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

ಮುಂದಿನ ಸುದ್ದಿ
Show comments