Webdunia - Bharat's app for daily news and videos

Install App

ಬೆಂಗಳೂರು ನಗರಕ್ಕೆ ಸಿದ್ದು ಬಜೆಟ್`ನಲ್ಲಿ ಬಂಪರ್

Webdunia
ಬುಧವಾರ, 15 ಮಾರ್ಚ್ 2017 (17:09 IST)
ಕೆರೆ ಅಭಿವೃದ್ಧಿ, ಮೂಲ ಸೌಕರ್ಯ ಸೇರಿದಂತೆ ಬೆಂಗಳೂರು ನಗರದ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್`ನಲ್ಲಿ ಸಾಕಷ್ಟು ಕೊಡುಗೆ ನೀಡಿದ್ದಾರೆ. ನಮ್ಮ ಕ್ಯಾಂಟೀನ್ ಮೂಲಕ ಕಡಿಮೆ ದರದ ಊಟದ ಸೌಲಭ್ಯ ನೀಡಲಾಗಿದೆ. ಮೆಟ್ರೋ, ರೈಲು ಅಭಿವೃದ್ಧಿಗೂ ಗಮನಹರಿಸಲಾಗಿದೆ.
 


- ಬೆಂಗಳೂರು ನಗರ ಅಭಿವೃದ್ಧಿಗೆ 7,300 ಕೋಟಿ ರೂ.

- 5 ರೂಪಾಯಿಗೆ ತಿಂಡಿ, 10 ರೂಪಾಯಿಗೆ ಊಟ. 198 ವಾರ್ಡ್`ಗಳಲ್ಲಿ ಜನಪ್ರಿಯ ನಮ್ಮ ಕ್ಯಾಂಟೀನ್ ಯೋಜನೆ

- 2 ಸ್ಟ್ರೋಕ್  ಆಟೋ ರದ್ದು, 4 ಎಲ್`ಪಿಜಿ ಆಟೋಗಳಿಗೆ 10 ಸಾವಿರ ಸಹಾಯಧನ

-  690 ಕೋಟಿ ರೂಪಾಯಿ ವೆಚ್ಚದಲ್ಲಿ  80 ಕಿ.ಮೀ ಉದ್ದದ್ದ 43 ಪ್ರಮುಖ ರಸ್ತೆಗಳ ಅಭಿವೃದ್ಧಿ

- ಟೆಂಡರ್ ಶ್ಯೂರ್ ಮಾದರಿಯ 25 ಕಿ.ಮೀ ಉದ್ದದ 25 ರಸ್ತೆಗಳು ಮೇಲ್ದರ್ಜೆಗೆ

- ಮಳೆನೀರು ಚರಂಡಿಗಳ ಅಭಿವೃದ್ಧಿಗೆ 300 ಕೋಟಿ ರೂಪಾಯಿ

- 50 ಕೋಟಿ ವೆಚ್ಚದಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ಮಾಣ

- ಬೆಂಗಳೂರಿನ ಆಯ್ದ ಕ್ಲಸ್ಟರ್`ಗಳಲ್ಲಿ ಬಾಡಿಗೆ ಸೈಕಲ್ ಒದಗಿಸುವ ಯೋಜನೆ ಅರಂಭ

- ಎಲ್ಲರಿಗೂ ಸೂರು’ ಅಭಿಯಾನದಡಿ ನಗರ ಸ್ಥಳೀಯ ಸಂಸ್ಥೆಗಳು ಮತ್ತು ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ 60,000 ಮನೆಗಳ ನಿರ್ಮಾಣ

- 42 ಕೋಟಿ ರೂ. ವೆಚ್ಚದಲ್ಲಿ ನಗರದ 10 ಕೆರೆಗಳ ಅಭಿವೃದ್ಧಿ, ಬೆಳ್ಳಂದೂರು ಮತ್ತು ವರ್ತೂರು ಕೆರೆಗಳ ಸಮಗ್ರ ಅಭಿವೃದ್ಧಿಗೆ ಕ್ರಮ

- ಬೆಂಗಳೂರಿನಲ್ಲಿ ಉಪನಗರ ರೈಲು ಯೋಜನೆ ಜಾರಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam Attack: ಲೆಫ್ಟಿನೆಂಟ್ ವಿನಯ್ ನರ್ವಾಲ್ ಕೊನೆಯ ವಿಡಿಯೋ ವೈರಲ್: ಪತ್ನಿ ಜೊತೆ ಖುಷಿಯಾಗಿದ್ದ ಕೊನೆಯ ಕ್ಷಣ

Pahalgam Terror Attack:ಮೃತ ಕನ್ನಡಿಗರ ಕುಟುಂಬಕ್ಕೆ ₹10 ಲಕ್ಷ ಪರಿಹಾರ

Terror Attack: ಪ್ರವಾಸಿಗರ ಮೇಲಿನ ದಾಳಿಗೆ ರೊಚ್ಚಿಗೆದ್ದ ಶಾರುಖ್ ಖಾನ್‌, ಪೋಸ್ಟ್ ಮಾಡಿ ಹೀಗಂದ್ರು

Terror Attack, 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರೆತರುತ್ತೇವೆ: ಸಿಎಂ ಸಿದ್ದರಾಮಯ್ಯ

Terror Attack: ಉಗ್ರರ ವಿರುದ್ಧ ರಾಜಿಯಿಲ್ಲದ ನಿರ್ಧಾರ ಕೈಗೊಳ್ಳುತ್ತೇವೆ, ರಾಜನಾಥ್ ಸಿಂಗ್‌ ತಿರುಗೇಟು

ಮುಂದಿನ ಸುದ್ದಿ
Show comments