Webdunia - Bharat's app for daily news and videos

Install App

ಹಿಂದ ಸಮಾವೇಶ ಮಾಡುವುದಿಲ್ಲ ಎಂದ ಸಿದ್ದರಾಮಯ್ಯ

Webdunia
ಗುರುವಾರ, 11 ಫೆಬ್ರವರಿ 2021 (10:54 IST)
ಹುಬ್ಬಳ್ಳಿ : ಹಿಂದ ಸಮಾವೇಶ ಮಾಡುವುದಿಲ್ಲ. ಕಾಂಗ್ರೆಸ್ ಪಕ್ಷ ಹಿಂದುಳಿದವರ ಪರವಾಗಿ ಇದೆ. ಹೀಗಾಗಿ ನಾವು ಹೋರಾಟ ಮಾಡುವ ಅವಶ್ಯಕತೆ ಇಲ್ಲ. ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಎಸ್.ಟಿ.ಮೀಸಲಾತಿಗೆ ಕುರುಬ ಸಮುದಾಯದ ಹೋರಾಟ ವಿಚಾರವನ್ನು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ ಎಸ್ ಎಸ್ ನವರು ಈಶ್ವರಪ್ಪರನ್ನ ಎತ್ತಿಕಟ್ಟಿ ಹೋರಾಟ ಮಾಡಿಸ್ತಿದ್ದಾರೆ. ಕುರುಬರನ್ನು ಎಸ್ ಟಿಗೆ ಸೇರಿಸಬೇಕೆಂದು ನಾನೇ ಹೇಳಿದ್ದೆ. ನಾನು ಸಿಎಂ ಆಗಿದ್ದಾಗಲೇ ಎಸ್ ಟಿಗೆ ಸೇರಬೇಕೆಂದು ಹೇಳಿದ್ದೆ. ಎಸ್ ಟಿ ಮೀಸಲು ಹೋರಾಟದಲ್ಲಿ ರಾಜಕೀಯ ಮಾಡಲ್ಲ, ಕುಲಶಾಸ್ತ್ರ ಅಧ್ಯಯನದ ಬಗ್ಗೆ ಇನ್ನೂ ವರದಿಯೇ ಬಂದಿಲ್ಲ. ವರದಿ ಬರುವುದಕ್ಕೂ ಮುನ್ನವೇ ಹೋರಾಟ ಬೇಡ ಅಂದಿದ್ದೆ. ಆದ್ರೆ ಈಗ ಮಾಡ್ತಿರುವ ಹೋರಾಟ ಆರ್ ಎಸ್ ಎಸ್ ಪ್ರೇರಿತ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಮಿಸ್... ಕೇರಳದ ಮಲಪ್ಪುರಂನಲ್ಲಿ ಭೀಕರ ಭೂಕುಸಿತ, ಎದ್ನೋ ಬಿದ್ನೋ ಎಂದು ಓಡಿದ ಜನ video

ರೈಲ್ವೇ ಟ್ರ್ಯಾಕ್ ದಾಟಲು ಹೋದ ಯುವಕನಿಗೆ ಸೆಕೆಂಡುಗಳ ಅಂತರದಲ್ಲಿ ಪವಾಡವೇ ನಡೆದು ಹೋಯ್ತು Video

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಶಾಲೆಗೆ ಬಂದು ಟೀಚರ್ ಗೇ ಚಾಕುವಿನಿಂದ ಚುಚ್ಚಿ ಕೊಂದೇ ಬಿಟ್ಟ ಪಾಪಿ Shocking Video

ಕರ್ನಾಟಕ ನೂತನ ಸಚಿವರ ಲಿಸ್ಟ್ ನೋಡಿ ಅಸಮಾಧಾನಿತರು ಕೇಳುತ್ತಿರುವುದು ಇದೇ ಮೂರು ಪ್ರಶ್ನೆ

ಮುಂದಿನ ಸುದ್ದಿ
Show comments