ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು- ಕೊತ್ತೂರು ಮಂಜುನಾಥ

Webdunia
ಸೋಮವಾರ, 13 ಮೇ 2019 (14:22 IST)
ಕೋಲಾರ : ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನಡೆಯಬೇಕಿದ್ದರೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದು ಮುಳಬಾಗಿಲು ಮಾಜಿ ಶಾಸಕ ಕೊತ್ತೂರು ಮಂಜುನಾಥ ಹೇಳಿದ್ದಾರೆ.




ಸಮಾರಂಭವೊಂದರಲ್ಲಿ ಮಾತನಾಡಿದ ಮಂಜುನಾಥ್, ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಆಡಳಿತ ಮಾಡಲು ಒಳ್ಳೆಯ ಈಡಿಯಾ ಇದೆ. ಆದರೆ ಅವರನ್ನು ಅಧಿಕಾರ ಮಾಡಲು ಬಿಡುತ್ತಿಲ್ಲ ಎಂದು ಹೇಳಿದ್ದಾರೆ.


ಸಿದ್ದರಾಮಯ್ಯ ಅವರ ಐದು ವರ್ಷದ ಅವಧಿಯಲ್ಲಿ ಒಂದೇ ಒಂದು ಬಾರಿಯೂ ಚೆಕ್ ಬೌನ್ಸ್ ಆಗಿಲ್ಲ. ಅವರು ಕ್ಷೇತ್ರದ ಅಭಿವೃದ್ಧಿಗೆ ಕೇಳಿದಷ್ಟು ಅನುದಾನ ಬಿಡುಗಡೆ ಮಾಡುತ್ತಿದ್ದರು. ಇದು ಸಿದ್ದರಾಮಯ್ಯ ಆಡಳಿತದ ಪರಿ ಎಂದು ಹೊಗಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಇಂಥಾ ವೈದ್ಯರ ಸಂಖ್ಯೆ ಹೆಚ್ಚಾಗಬೇಕು.. ಎದೆ ಹಿಡಿದುಕೊಂಡು ಬಿದ್ದ ವ್ಯಕ್ತಿಗೆ ಈ ವೈದ್ಯರು ಏನು ಮಾಡಿದ್ರು ನೋಡಿ Video

ಸ್ಟೇಜ್ ಇದ್ರೆ ಮಾತ್ರ ಸಿಎಂ ಸಾಹೇಬ್ರು ಪ್ರಾಬ್ಲಮ್ ರಿಸೀವ್ ಮಾಡೋದು: ವಿಡಿಯೋ ಹಂಚಿಕೊಂಡ ಬಿಜೆಪಿ Video

ರೈಲು ಭೋಗಿಯಲ್ಲಿ ಫಸ್ಟ್ ನೈಟ್ ಸೆಟಪ್ ಆಯ್ತು, ಈಗ ಪೂಜೆ ವಿಡಿಯೋ ವೈರಲ್: ರೈಲ್ವೇ ಇಲಾಖೆ ಹೇಳಿದ್ದೇನು Video

ಬೆಂಗಳೂರಿನಲ್ಲಿ ಮದುವೆಯಾದ ನಾಲ್ಕೇ ತಿಂಗಳಿಗೆ ಯುವತಿ ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಶಾಕಿಂಗ್ ವಿಚಾರ

ಮುಂದಿನ ಸುದ್ದಿ
Show comments