Webdunia - Bharat's app for daily news and videos

Install App

ವಿಧಾನಸೌಧ ಸ್ವಚ್ಛತೆ ಸಿದ್ದು ಪರಿಶೀಲನೆ

Webdunia
ಭಾನುವಾರ, 20 ಫೆಬ್ರವರಿ 2022 (14:55 IST)
ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ನಾಯಕರ ಅಹೋರಾತ್ರಿ ಧರಣಿ ಮುಂದುವರಿದಿದೆ. ಇಂದು ಮುಂಜಾನೆ ವಿಧಾನಸೌಧದ ಮುಂದೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ವಚ್ಛತೆ ಪರಿಶೀಲಿಸಿದರು. ಸ್ವಚ್ಛತೆ ಹಾಗೂ ಸಣ್ಣಪುಟ್ಟ ಡ್ಯಾಮೇಜ್ ಕುರಿತು ಪರಿಶೀಲನೆ ಮಾಡಿದರು.
ಪರಿಶೀಲನೆ ಬಳಿಕ ಹೇಳಿಕೆ ನೀಡಿದ ಸಿದ್ದರಾಮಯ್ಯ, ವಿಧಾನಸೌಧದಲ್ಲಿ ಎಲ್ಲೆಂದರಲ್ಲಿ ಕಸವನ್ನು ಎಸೆಯಲಾಗುತ್ತಿದೆ. ವಾಹನ ಗುದ್ದಿ ಮುಖ್ಯದ್ವಾರದಲ್ಲಿ ಸಣ್ಣ ಡ್ಯಾಮೇಜ್ ಆಗಿದೆ. ವಿಧಾನಸೌಧದ ಸ್ವಚ್ಛತೆ ಕುರಿತು ಸಿಎಸ್ ಗಮನಕ್ಕೆ ತರುತ್ತೇನೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಬಿಗ್ ಶಾಕ್: ಸುಪ್ರೀಂಕೋರ್ಟ್ ನಲ್ಲೂ ಕರ್ನಾಟಕಕ್ಕೆ ಸೋಲು

ನನ್ನ ಗಾಡಿಯನ್ನೇ ಸ್ಟಾಪ್ ಮಾಡ್ತೀಯಾ… ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನ ದರ್ಪ Video

ಆರು ವರ್ಷದ ಬಳಿಕ ವಿದೇಶದಿಂದ ಬಂದು ಸರ್ಪೈಸ್ ಕೊಟ್ಟ ಪತಿ: ವೈದ್ಯ ಪತ್ನಿ ರಿಯಾಕ್ಷನ್ ಈಗ ವೈರಲ್ Video

ಹನೂರು ಶೂಟೌಟ್ ಕೇಸ್, ಲೇಟೆಸ್ಟ್ ಬೆಳವಣಿಗೆ ವಿವರ ಇಲ್ಲಿದೆ

ಆತ್ಮಹತ್ಯೆ ಮಾಡಲೆತ್ನಿಸಿದ ಮಹಿಳೆಯನ್ನು ಉಪಾಯವಾಗಿ ರಕ್ಷಿಸಿದ ಪೊಲೀಸ್, ಯುವಕ: Video

ಮುಂದಿನ ಸುದ್ದಿ
Show comments