Webdunia - Bharat's app for daily news and videos

Install App

ನವಪಂಜಾಬ್ ನಿರ್ಮಾಣಕ್ಕೆ ಸಿಧು ಮನವಿ

Webdunia
ಸೋಮವಾರ, 18 ಅಕ್ಟೋಬರ್ 2021 (13:05 IST)
ಹೊಸದಿಲ್ಲಿ: ಹಲವಾರು ಗೊಂದಲ, ಗೋಜಲುಗಳ ನಡುವೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ಮತ್ತೆ ಬಂದು ಕುಳಿತುಕೊಂಡ ನವಜೋತ್ ಸಿಂಗ್ ಸಿಧು, ಪಕ್ಷದ ರಾಷ್ಟ್ರೀಯ ಅಧ್ಯಕ್ಷೆಯಾದ ಸೋನಿಯಾ ಗಾಂಧಿಯವರಿಗೆ ಪತ್ರವೊಂದನ್ನು ಬರೆದಿದ್ದಾರೆ.

ಅದರಲ್ಲಿ, ಪಂಜಾಬ್ ಪುನರುತ್ಥಾನಕ್ಕೆ ಅಡ್ಡಿಯಾಗಿರುವ 18 ಸಾಮಾಜಿಕ ಸಮಸ್ಯೆಗಳನ್ನು ಪಟ್ಟಿ ಮಾಡಿದ್ದಾರೆ. ವನ್ನು ಗೆಲ್ಲಲು ಸಾಧ್ಯವಿಲ್ಲ, ಹಾಗಾಗಿ, ಪಂಜಾಬ್ನಲ್ಲಿರುವ ಕಾಂಗ್ರೆಸ್ ಸರಕಾರಕ್ಕೆ ಈ 18 ಅಡಚಣೆಗಳನ್ನು ತೊಡೆದು ಹಾಕಲು ಸೂಚನೆ ನೀಡಬೇಕು ಎಂದು ಸೋನಿಯಾ ಗಾಂಧಿಯವರಲ್ಲಿ ಕೋರಿದ್ದಾರೆ. “ಪಂಜಾಬ್ ಅಭಿವೃದ್ಧಿಗೆ ಮಾರಕವಾಗಿರುವ ಈ ಸಾಮಾಜಿಕ ಪೀಡೆಗಳನ್ನು ಮಟ್ಟ ಹಾಕದೇ ಇದ್ದರೆ, ನಾವು (ಕಾಂಗ್ರೆಸ್) ಜನರ ವಿಶ್ವಾಸ
ಯನ್ನು ಟ್ವಿಟರ್ನಲ್ಲೂ ಹಂಚಿಕೊಂಡಿದ್ದಾರೆ.  ಜತೆಗೆ 2022ರ ಚುನಾವಣೆ ಹೊತ್ತಿಗೆ ಪಂಜಾಬ್ನಲ್ಲಿ ಸರ್ವಾಂಗೀಣ ಅಭಿವೃದ್ಧಿಯನ್ನು ಸಾಧಿಸಿ, ಮಾದರಿ ಪಂಜಾಬ್ ಪರಿಕಲ್ಪನೆಯಡಿಯಲ್ಲೇ ಚುನಾವಣೆ ಎದುರಿಸುವಂತಾಗಬೇಕು’ ಎಂದು ಆಶಿಸಿದ್ದಾರೆ. ಪತ್ರದ ಒಂದು ಪ್ರತಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments