Webdunia - Bharat's app for daily news and videos

Install App

ನವಪಂಜಾಬ್ ನಿರ್ಮಾಣಕ್ಕೆ ಸಿಧು ಮನವಿ

Webdunia
ಸೋಮವಾರ, 18 ಅಕ್ಟೋಬರ್ 2021 (13:05 IST)
ಹೊಸದಿಲ್ಲಿ: ಹಲವಾರು ಗೊಂದಲ, ಗೋಜಲುಗಳ ನಡುವೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ಮತ್ತೆ ಬಂದು ಕುಳಿತುಕೊಂಡ ನವಜೋತ್ ಸಿಂಗ್ ಸಿಧು, ಪಕ್ಷದ ರಾಷ್ಟ್ರೀಯ ಅಧ್ಯಕ್ಷೆಯಾದ ಸೋನಿಯಾ ಗಾಂಧಿಯವರಿಗೆ ಪತ್ರವೊಂದನ್ನು ಬರೆದಿದ್ದಾರೆ.

ಅದರಲ್ಲಿ, ಪಂಜಾಬ್ ಪುನರುತ್ಥಾನಕ್ಕೆ ಅಡ್ಡಿಯಾಗಿರುವ 18 ಸಾಮಾಜಿಕ ಸಮಸ್ಯೆಗಳನ್ನು ಪಟ್ಟಿ ಮಾಡಿದ್ದಾರೆ. ವನ್ನು ಗೆಲ್ಲಲು ಸಾಧ್ಯವಿಲ್ಲ, ಹಾಗಾಗಿ, ಪಂಜಾಬ್ನಲ್ಲಿರುವ ಕಾಂಗ್ರೆಸ್ ಸರಕಾರಕ್ಕೆ ಈ 18 ಅಡಚಣೆಗಳನ್ನು ತೊಡೆದು ಹಾಕಲು ಸೂಚನೆ ನೀಡಬೇಕು ಎಂದು ಸೋನಿಯಾ ಗಾಂಧಿಯವರಲ್ಲಿ ಕೋರಿದ್ದಾರೆ. “ಪಂಜಾಬ್ ಅಭಿವೃದ್ಧಿಗೆ ಮಾರಕವಾಗಿರುವ ಈ ಸಾಮಾಜಿಕ ಪೀಡೆಗಳನ್ನು ಮಟ್ಟ ಹಾಕದೇ ಇದ್ದರೆ, ನಾವು (ಕಾಂಗ್ರೆಸ್) ಜನರ ವಿಶ್ವಾಸ
ಯನ್ನು ಟ್ವಿಟರ್ನಲ್ಲೂ ಹಂಚಿಕೊಂಡಿದ್ದಾರೆ.  ಜತೆಗೆ 2022ರ ಚುನಾವಣೆ ಹೊತ್ತಿಗೆ ಪಂಜಾಬ್ನಲ್ಲಿ ಸರ್ವಾಂಗೀಣ ಅಭಿವೃದ್ಧಿಯನ್ನು ಸಾಧಿಸಿ, ಮಾದರಿ ಪಂಜಾಬ್ ಪರಿಕಲ್ಪನೆಯಡಿಯಲ್ಲೇ ಚುನಾವಣೆ ಎದುರಿಸುವಂತಾಗಬೇಕು’ ಎಂದು ಆಶಿಸಿದ್ದಾರೆ. ಪತ್ರದ ಒಂದು ಪ್ರತಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments