Webdunia - Bharat's app for daily news and videos

Install App

ಕಾಂಗ್ರೆಸ್ ಆಡಳಿತ ಟೀಕಿಸಿದ ಸಿಧು

Webdunia
ಶುಕ್ರವಾರ, 22 ಏಪ್ರಿಲ್ 2022 (13:16 IST)
ಚಂಡೀಗಢ : ಪಂಜಾಬ್ ಮಾಫಿಯಾ ರಾಜ್ಯವಾಗಿದ್ದರಿಂದ ಕಾಂಗ್ರೆಸ್ ಸೋತಿದೆ.

ಅದು ಈಗ ತನ್ನನ್ನು ತಾನು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕಾಗಿದೆ ಎಂದು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಜಾಬಿನ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಪ್ರಾಮಾಣಿಕ ವ್ಯಕ್ತಿಯಾಗಿದ್ದಾರೆ. ಇದರಿಂದಾಗಿ ಮಾಫಿಯಾ ವಿರುದ್ಧ ಆಪ್ ಪಕ್ಷ ಹೋರಾಡಾವುದಾದರೆ ಬೆಂಬಲಿಸುವುದಾಗಿ ಹೇಳಿದರು.

ಈ ಮೊದಲು ನಾನು ಮಾತನಾಡಲಿಲ್ಲ. ಆದರೆ ಎಲ್ಲರಿಗೂ ಮಾತನಾಡುವ ಹಕ್ಕಿದೆ. ಐದು ವರ್ಷಗಳ ಮಾಫಿಯಾ ರಾಜ್ನ ಆಡಳಿತದಿಂದಾಗಿ ಕಾಂಗ್ರೆಸ್ ಸೋತಿದೆ ಎಂದ ಅವರು, ಮಾಫಿಯಾ ವಿರುದ್ಧ ಸದಾ ಹೋರಾಟ ನಡೆಸಿದ್ದೇನೆ.

ನನ್ನ ಹೋರಾಟ ಯಾವುದೇ ವ್ಯಕ್ತಿಯ ವಿರುದ್ಧ ಅಲ್ಲ, ಇದು ವ್ಯವಸ್ಥೆಯ ವಿರುದ್ಧವಾಗಿದೆ. ಗೆದ್ದಲುಗಳಂತೆ ರಾಜ್ಯವನ್ನು ತಿನ್ನುತ್ತಿರುವ ಕೆಲವು ವ್ಯಕ್ತಿಗಳ ವಿರುದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಕಾಂಗ್ರೆಸ್ ಬಿಕ್ಕಟ್ಟಿಗೆ ಮದ್ದು ಹಚ್ಚಲು ಬೆಂಗಳೂರಿಗೆ ಸುರ್ಜೇವಾಲ

ಬೈಕ್ ನಲ್ಲಿ ಮಲಗಿ ಸ್ಟಂಟ್ ಮಾಡಲು ಹೋದ ಯುವಕರ ಕತೆ ಕೊನೆಗೆ ಏನಾಯ್ತು: ವಿಡಿಯೋ

ಮುಂದಿನ ಸುದ್ದಿ
Show comments