Webdunia - Bharat's app for daily news and videos

Install App

ಪಂಜಾಬಿ ಗಾಯಕನ ಹತ್ಯೆ ಪ್ರಕರಣ: ಉತ್ತರಾಖಂಡ್‌ ನಲ್ಲಿ ಶಂಕಿತನ ಬಂಧನ

Webdunia
ಸೋಮವಾರ, 30 ಮೇ 2022 (17:00 IST)

ಪಂಜಾಬಿ ಗಾಯಕ ಸಿಧು ಮೋಸೆ ವಾಲಾ ಹತ್ಯೆ ಪ್ರಕರಣದ ಶಂಕಿತ ಆರೋಪಿಯನ್ನು ಉತ್ತರಾಖಂಡ್‌ ನಲ್ಲಿ ಬಂಧಿಸಲಾಗಿದೆ.

ಪಂಜಾಬ್‌ ಸರಕಾರ ೪೨೪ ಗಣ್ಯರಿಗೆ ನೀಡಿದ ಭದ್ರತೆಯನ್ನು ವಾಪಸ್‌ ಪಡೆದ ಮಾರನೇ ದಿನವೇ ಗಾಯಕ ಸಿಧು ಮೋಸೆವಾಲಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದರು.

ಘಟನೆಗೆ ದೇಶಾದ್ಯಂತ ಭಾರೀ ಚರ್ಚೆ ಉಂಟಾದ ಬೆನ್ನಲ್ಲೇ ಪಂಜಾಬ್‌ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಉತ್ತರಾಖಂಡ್‌ ನಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments