Webdunia - Bharat's app for daily news and videos

Install App

ಸಿಹಿ ಹಂಚಿ ರೇಪ್ : 30 ಮಕ್ಕಳ ಮೇಲೆ ಅತ್ಯಾಚಾರಗೈದ!

Webdunia
ಭಾನುವಾರ, 7 ಮೇ 2023 (15:57 IST)
ನವದೆಹಲಿ : ಮಕ್ಕಳ ಮೇಲೆ ಅತ್ಯಾಚಾರ ಎಸಗಿ ಬಳಿಕ ಹತ್ಯೆಗೈಯುತ್ತಿದ್ದ ಆರೋಪಿ ರವೀಂದರ್ ಕುಮಾರ್ನನ್ನು ದೆಹಲಿಯ ರೋಹಿಣಿ ನ್ಯಾಯಾಲಯವು ಶನಿವಾರ ಅಪರಾಧಿ ಎಂದು ಘೋಷಿಸಿದೆ.

ಅಪರಾಧಿಯು ಉತ್ತರ ಪ್ರದೇಶದ ಕಾಸ್ಗಂಜ್ ಮೂಲದವನಾಗಿದ್ದು ಸುಮಾರು 30 ಮಕ್ಕಳ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆತ ದೆಹಲಿ-ಎನ್ಸಿಆರ್ ಮತ್ತು ಪಶ್ಚಿಮ ಉತ್ತರಪ್ರದೇಶದಲ್ಲಿ ಅಪರಾಧಗಳನ್ನು ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. 

ಅಪರಾಧಿ ಮದ್ಯ ಮತ್ತು ಮಾದಕವ್ಯಸನಿಯಾಗಿದ್ದು, ಅಮಲೇರಿದ ಸ್ಥಿತಿಯಲ್ಲಿ ಅಪರಾಧಗಳನ್ನು ಮಾಡುತ್ತಿದ್ದ. ಅಲ್ಲದೇ ಮಕ್ಕಳಿಗೆ ಸಿಹಿ ತಿಂಡಿ ಆಮಿಷವೊಡ್ಡಿ ಅತ್ಯಾಚಾರ ಮಾಡಿ ಕೊಲೆ ಮಾಡುತ್ತಿದ್ದ ಎಂದು ವರದಿಗಳು ತಿಳಿಸಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಶಕ್ತಿ ಸೈಕ್ಲೋನ್ ಇಫೆಕ್ಟ್, ಈ ದಿನದವರೆಗೂ ರಾಜ್ಯದಲ್ಲಿ ಮಳೆ ಸೂಚನೆ

ನನಗೇ ಅಧಿಕಾರ ಇದ್ದಿದ್ದರೆ ಮೆಟ್ರೋಗೆ ಬಸವಣ್ಣನ ಹೆಸರಿಡುತ್ತಿದ್ದೆ: ಸಿದ್ದರಾಮಯ್ಯ

ಬೆಂಗಳೂರಿನವರಿಗೆ ಕುರಿ, ಕೋಳಿ ಎಂದೆಲ್ಲಾ ಪ್ರಶ್ನೆ ಕೇಳಬೇಡಿ: ಡಿಕೆ ಶಿವಕುಮಾರ್ ಖಡಕ್ ಸೂಚನೆ

ಜಾತಿ ಗಣತಿಯಲ್ಲಿ ಗೊಂದಲವೇ ಹೆಚ್ಚಾಗಿದೆ: ಬಿವೈ ವಿಜಯೇಂದ್ರ

ಹಿಂದೂ ಯುವತಿಯರನ್ನು ಗರ್ಭಿಣಿಯರಾಗಿ ಮಾಡುವುದೇ ನನ್ನ ಕೆಲಸ: ಶಾದ್ ಸಿದ್ದಿಕಿ

ಮುಂದಿನ ಸುದ್ದಿ
Show comments