Webdunia - Bharat's app for daily news and videos

Install App

ಕೈ, ತಲೆ ಕತ್ತರಿಸಿ ಪತ್ನಿಯ ದೇಹವನ್ನು ಸುಟ್ಟು ಹಾಕಿದ ಪಾಪಿ !

Webdunia
ಶನಿವಾರ, 29 ಏಪ್ರಿಲ್ 2023 (11:46 IST)
ಚಂಡೀಗಢ : ಪತ್ನಿಯನ್ನು ಕೊಂದು, ಆಕೆಯ ಕೈಗಳು ಹಾಗೂ ತಲೆಯನ್ನು ಕತ್ತರಿಸಿ ದೇಹವನ್ನು ಸುಟ್ಟುಹಾಕಿದ ಪತಿಯನ್ನು ಹರಿಯಾಣ ಪೊಲೀಸರು ಬಂಧಿಸಿದ್ದಾರೆ.

ಹರಿಯಾಣದ ಮಾನೇಸರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಜಿತೇಂದರ್ನನ್ನು (34) ಬಂಧಿಸಲಾಗಿದೆ. ಏಪ್ರಿಲ್ 21ರಂದು ಮಾನೇಸರ್ ಹಳ್ಳಿಯೊಂದರಲ್ಲಿ ಅರ್ಧ ಸುಟ್ಟ ಮಹಿಳೆಯ ಶವ ಪತ್ತೆಯಾಗಿತ್ತು. ಅದರಲ್ಲಿ ಮಹಿಳೆಯ ತಲೆ ಮತ್ತು ಆಕೆಯ ಕೈಗಳನ್ನು ಕತ್ತರಿಸಲಾಗಿತ್ತು. ಆದ್ದರಿಂದ ಆಕೆಯನ್ನು ಬೇರೆಡೆ ಕೊಲೆ ಮಾಡಿ ಇಲ್ಲಿ ತಂದು ಸುಟ್ಟುಹಾಕಲಾಗಿದೆ ಎಂದು ಪೊಲೀಸರು ಶಂಕಿಸಿದ್ದರು. 

ಜಿತೇಂದರ್ ಗಾಂಧಿನಗರದ ನಿವಾಸಿಯಾಗಿದ್ದು, ಮಾನೇಸರ್ನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಕುಕ್ಡೋಲಾ ಗ್ರಾಮದ ನಿವಾಸಿ ಉಮೇದ್ ಸಿಂಗ್ ಪಂಚಗಾಂವ್ ಚೌಕ್ನಿಂದ ಕಸನ್ ಗ್ರಾಮಕ್ಕೆ ಹೋಗುವ ರಸ್ತೆಯ ಬದಿಯಲ್ಲಿ 8 ಎಕರೆ ಭೂಮಿಯನ್ನು ಗುತ್ತಿಗೆಗೆ ತೆಗೆದುಕೊಂಡಿದ್ದರು. ಅಲ್ಲದೇ ಜಮೀನಿನಲ್ಲಿ ಎರಡು ಕೊಠಡಿಗಳನ್ನು ನಿರ್ಮಿಸಿದ್ದರು. ಇದರಲ್ಲಿ ಒಂದು ಕೊಠಡಿಯಲ್ಲಿ ಮಹಿಳೆಯ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. 

ಅರೆಸುಟ್ಟ ಶವ ಕಂಡು ಉಮೇದ್ ಸಿಂಗ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನನ್ನ ನೆರೆಹೊರೆಯವರು ನನಗೆ ಕಾಲ್ ಮಾಡಿ ಜಮೀನಿನ ಕೊಠಡಿಯಿಂದ ಹೊಗೆ ಬರುತ್ತಿರುವುದಾಗಿ ತಿಳಿಸಿದರು. ನಾನು ಅಲ್ಲಿಗೆ ಹೋಗಿ ನೋಡಿದಾಗ ಮಹಿಳೆಯ ಶವ ಅರೆಸುಟ್ಟ ಸ್ಥಿತಿಯಲ್ಲಿತ್ತು ಎಂದು ಉಮೇದ್ಸಿಂಗ್ ತಾನು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments