Webdunia - Bharat's app for daily news and videos

Install App

ಸಿಸೋಡಿಯಾ : ಮಾ.10 ರಂದು ಜಾಮೀನು ಅರ್ಜಿ ವಿಚಾರಣೆ

Webdunia
ಭಾನುವಾರ, 5 ಮಾರ್ಚ್ 2023 (10:51 IST)
ನವದೆಹಲಿ : ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಕಸ್ಟಡಿಯನ್ನು ಮತ್ತೆರಡು ದಿನಕ್ಕೆ ಸಿಬಿಐ ವಿಶೇಷ ನ್ಯಾಯಲಯ ವಿಸ್ತರಿಸಿದೆ.

ಹೊಸ ಮದ್ಯ ನೀತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾದ ಮನೀಶ್ ಸಿಸೋಡಿಯಾ ವಿಚಾರಣೆ ಇನ್ನೂ ಬಾಕಿ ಇದೆ ಎಂದು ಸಿಬಿಐ ಪರ ವಕೀಲರು ಮನವಿ ಮಾಡಿದ ಹಿನ್ನೆಲೆ ಕಸ್ಟಡಿ ವಿಸ್ತರಿಸಿ ನ್ಯಾಯಾಲಯ ಆದೇಶಿಸಿದೆ.

ಕಳೆದ ಭಾನುವಾರ ಬಂಧನಕ್ಕೊಳಗಾದ ಮನೀಶ್ ಸಿಸೋಡಿಯಾ ಕಸ್ಟಡಿ ಅಂತ್ಯವಾದ ಹಿನ್ನೆಲೆ ಅವರನ್ನು ಇಂದು ರೋಸ್ ಅವೆನ್ಯೂ ಕೋರ್ಟ್ ಕಾಂಪ್ಲೆಕ್ಸ್ನಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

ಸಿಬಿಐ ಪರ ವಾದ ಮಂಡಿಸಿದ ವಕೀಲರು, ಸಿಸೋಡಿಯಾ ವಿಚಾರಣೆಗೆ ಸ್ಪಂದಿಸುತ್ತಿಲ್ಲ. ಸಾಕಷ್ಟು ದಾಖಲೆಗಳು ಕಾಣೆಯಾಗಿವೆ. ಹಲವು ಆರೋಪಿಗಳ ಮೇಲೆ ಅವರು ನಿಯಂತ್ರಣ ಹೊಂದಿದ್ದಾರೆ. ವಿಚಾರಣೆಗಾಗಿ ಮೂರು ದಿನಗಳ ಕಸ್ಟಡಿ ಅಗತ್ಯ ಇದೆ ಎಂದು ಮನವಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣದಲ್ಲಿ ಸಿಎಂ ಪತ್ನಿಗೆ ರಿಲೀಫ್: ಇಡಿಗೆ ಸುಪ್ರೀಂಕೋರ್ಟ್ ಛೀಮಾರಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಮಂಜುನಾಥನಿಗೆ ಕೆಟ್ಟ ಹೆಸರು ತಂದ್ರೆ ಈ ಸರ್ಕಾರ ಸರ್ವನಾಶವಾಗುತ್ತದೆ: ಜನಾರ್ಧನ ರೆಡ್ಡಿ

ಕಂಪ್ಯೂಟರ್ ಮುಂದೆ ಕೆಲಸ ಮಾಡುವವರು ಡಾ ಭುಜಂಗ ಶೆಟ್ಟಿ ನೀಡಿದ್ದ ಈ ಸಲಹೆ ಗಮನಿಸಿ

ಮುಂದಿನ ಸುದ್ದಿ
Show comments