Webdunia - Bharat's app for daily news and videos

Install App

ಸಿಸೋಡಿಯಾ ಭಾರತ ರತ್ನಕ್ಕೆ ಅರ್ಹರು : ಕೇಜ್ರಿವಾಲ್

Webdunia
ಮಂಗಳವಾರ, 23 ಆಗಸ್ಟ್ 2022 (09:31 IST)
ನವದೆಹಲಿ : ಮನೀಶ್ ಸಿಸೋಡಿಯಾ ಅವರು ದೆಹಲಿಯ ಶಿಕ್ಷಣ ವ್ಯವಸ್ಥೆಯ ಸುಧಾರಣೆಗೆ ಮಾಡಿದ ಎಲ್ಲ ಕೆಲಸಗಳಿಂದ ಅವರು ಭಾರತ ರತ್ನಕ್ಕೆ ಅರ್ಹರಾಗಿದ್ದಾರೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಅಭಿಪ್ರಾಯಪಟ್ಟಿದ್ದಾರೆ.

ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಸೋಡಿಯಾ ಗುಣಮಟ್ಟದ ಸರ್ಕಾರಿ ಶಾಲೆಗಳನ್ನು ರೂಪಿಸಿ ಪವಾಡ ಮೆರೆದಿದ್ದಾರೆ. ಅಂತಹ ವ್ಯಕ್ತಿಗೆ ಭಾರತ ರತ್ನ ಸಿಗಬೇಕು. ಇಡೀ ದೇಶದ ಶಿಕ್ಷಣ ವ್ಯವಸ್ಥೆಯನ್ನೇ ಅವರ ಕೈಗೆ ಕೊಡಬೇಕು. ಬದಲಿಗೆ ಅವರ ವಿರುದ್ಧ ಸಿಬಿಐ ದಾಳಿ ನಡೆದಿದೆ.

ಇದು ಬಿಜೆಪಿ ಅವರಿಗೇ ನಾಚಿಕೆ ಆಗಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಅಬಕಾರಿ ತನಿಖೆಯಲ್ಲಿ ಮನೀಶ್ ಸಿಸೋಡಿಯಾ ಅರೆಸ್ಟ್ ಆಗಬಹುದು. ಯಾರಿಗೆ ಗೊತ್ತು ನಾನು ಸಹ ಅರೆಸ್ಟ್ ಆಗಬಹುದು. ಇದೆಲ್ಲವೂ ಗುಜರಾತಿನ ಚುನಾವಣೆ ಗೆಲ್ಲಲು ಬಿಜೆಪಿ ಮಾಡುತ್ತಿರುವ ತಂತ್ರಗಳು ಎಂದು ಆರೋಪಿಸಿದ್ದಾರೆ. 

ಬಳಿಕ ಮಾತಮಾಡಿದ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಕೇಜ್ರಿವಾಲ್ ನನ್ನ ಗುರು ಹಾಗೂ ಮಾರ್ಗದರ್ಶಕರು. ನಾನು ಸಿಎಂ ಆಗಲು ರಾಜಕೀಯಕ್ಕೆ ಬಂದಿಲ್ಲ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments