ಸಿಸೋಡಿಯಾ ಭಾರತ ರತ್ನಕ್ಕೆ ಅರ್ಹರು : ಕೇಜ್ರಿವಾಲ್

Webdunia
ಮಂಗಳವಾರ, 23 ಆಗಸ್ಟ್ 2022 (09:31 IST)
ನವದೆಹಲಿ : ಮನೀಶ್ ಸಿಸೋಡಿಯಾ ಅವರು ದೆಹಲಿಯ ಶಿಕ್ಷಣ ವ್ಯವಸ್ಥೆಯ ಸುಧಾರಣೆಗೆ ಮಾಡಿದ ಎಲ್ಲ ಕೆಲಸಗಳಿಂದ ಅವರು ಭಾರತ ರತ್ನಕ್ಕೆ ಅರ್ಹರಾಗಿದ್ದಾರೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಅಭಿಪ್ರಾಯಪಟ್ಟಿದ್ದಾರೆ.

ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಸೋಡಿಯಾ ಗುಣಮಟ್ಟದ ಸರ್ಕಾರಿ ಶಾಲೆಗಳನ್ನು ರೂಪಿಸಿ ಪವಾಡ ಮೆರೆದಿದ್ದಾರೆ. ಅಂತಹ ವ್ಯಕ್ತಿಗೆ ಭಾರತ ರತ್ನ ಸಿಗಬೇಕು. ಇಡೀ ದೇಶದ ಶಿಕ್ಷಣ ವ್ಯವಸ್ಥೆಯನ್ನೇ ಅವರ ಕೈಗೆ ಕೊಡಬೇಕು. ಬದಲಿಗೆ ಅವರ ವಿರುದ್ಧ ಸಿಬಿಐ ದಾಳಿ ನಡೆದಿದೆ.

ಇದು ಬಿಜೆಪಿ ಅವರಿಗೇ ನಾಚಿಕೆ ಆಗಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಅಬಕಾರಿ ತನಿಖೆಯಲ್ಲಿ ಮನೀಶ್ ಸಿಸೋಡಿಯಾ ಅರೆಸ್ಟ್ ಆಗಬಹುದು. ಯಾರಿಗೆ ಗೊತ್ತು ನಾನು ಸಹ ಅರೆಸ್ಟ್ ಆಗಬಹುದು. ಇದೆಲ್ಲವೂ ಗುಜರಾತಿನ ಚುನಾವಣೆ ಗೆಲ್ಲಲು ಬಿಜೆಪಿ ಮಾಡುತ್ತಿರುವ ತಂತ್ರಗಳು ಎಂದು ಆರೋಪಿಸಿದ್ದಾರೆ. 

ಬಳಿಕ ಮಾತಮಾಡಿದ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಕೇಜ್ರಿವಾಲ್ ನನ್ನ ಗುರು ಹಾಗೂ ಮಾರ್ಗದರ್ಶಕರು. ನಾನು ಸಿಎಂ ಆಗಲು ರಾಜಕೀಯಕ್ಕೆ ಬಂದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments