Webdunia - Bharat's app for daily news and videos

Install App

ಕಾಮುಕರಿಂದ ಶೀಲ ಕಳೆದುಕೊಂಡ ಸಹೋದರಿಯರು ಮನೆಗೆ ಬಂದು ಮಾಡಿದ್ದೇನು ಗೊತ್ತಾ?!

Webdunia
ಗುರುವಾರ, 10 ಸೆಪ್ಟಂಬರ್ 2020 (12:30 IST)
ಕೋಲ್ಕೊತ್ತಾ: ಕಾಮುಕರಿಂದ ಸಾಮೂಹಿಕವಾಗಿ ಮಾನಭಂಗಕ್ಕೊಳಗಾದ ಸಹೋದರಿಯರಿಬ್ಬರು ನೋವಿನಿಂದ ತಮ್ಮ ಜೀವ ಕೊನೆಗಾಣಿಸಲು ಯತ್ನಿಸಿದ ಘಟನೆ ಪಶ್ಚಿಮ ಬಂಗಾಲದಲ್ಲಿ ನಡೆದಿದೆ.


ಬುಡಕಟ್ಟು ಜನಾಂಗದ 14 ಮತ್ತು 16 ರ ಹರೆಯದ ಅಪ್ರಾಪ್ತ ಯುವತಿಯರು ವಿಷ ಸೇವಿಸಿ ಪ್ರಾಣ ತ್ಯಜಿಸಲು ಪ್ರಯತ್ನಿಸಿದ್ದಾರೆ. ಇವರಲ್ಲಿ ಓರ್ವ ಯುವತಿ ಸಾವಿಗೀಡಾದರೆ ಇನ್ನೊಬ್ಬಾಕೆ ಸಾವು ಬದುಕಿನ ನಡುವೆ ಹೋರಾಡುತ್ತಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments