Webdunia - Bharat's app for daily news and videos

Install App

ಸಹೋದರನ ಸಾವಿನಿಂದ ಮನನೊಂದ ಯುವತಿ, ಬೆಂಕಿಗೆ ಹಾರಿ ಆತ್ಮಹತ್ಯೆ

Webdunia
ಭಾನುವಾರ, 3 ಜುಲೈ 2016 (18:02 IST)
ಸಹೋದರನ ಸಾವಿನಿಂದ ಮನನೊಂದ ಯುವತಿಯೊಬ್ಬಳು ಉರಿಯುತ್ತಿರುವ ಬೆಂಕಿಗೆ ಹಾರಿದ ಘಟನೆ ರಾಜಸ್ಥಾನದ ಡುಂಗರಪುರ್ ಜಿಲ್ಲೆಯಲ್ಲಿ ನಡೆದಿದೆ. ಸಹೋದರನ ಸಾವಿನ ಶೋಕದಲ್ಲೇ ಮನನೊಂದಿದ್ದ 28 ವರ್ಷದ ಯುವತಿ, ಉರಿಯುತ್ತಿರುವ ಚಿತೆಗೆ ಹಾರಿ ಸಾವನ್ನಪ್ಪಿರುವುದು ವರದಿಯಾಗಿದೆ. 

ಮೂರು ವರ್ಷದ ಹಿಂದೆ ಮೂರು ಮಕ್ಕಳ ಜತೆಗೆ ಮಹಿಳೆಯೋರ್ವಳು ವಾಸಿಸುತ್ತಿದ್ದಳು. ತನ್ನ ಮಕ್ಕಳಾದ ದುರ್ಗಾ ಹಾಗೂ ವೆಲರಾಮ್, ಮನ್ನಾತ್ ಜತೆಗೆ ವಾಸವಿದ್ದಳು.

ವೆಲರಾಮ್‌ಗೆ ರಸ್ತೆ ಅಪಘಾತದಲ್ಲಿ ಗಾಯವಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ವೆಲರಾಮ್ ಸಾವನ್ನಪ್ಪಿದ್ದ. ನಿನ್ನೆ ಆತನ ಅಂತ್ಯಕ್ರಿಯೆ ನಡೆಸಲಾಗಿತ್ತು. 
 
ಮಂದ ಬುದ್ಧಿಯವಳಾಗಿದ್ದ ದುರ್ಗಾ ಸಹೋದರನ ಸಾವಿನಿಂದ ನೊಂದಿದ್ದಳು ಎನ್ನಲಾಗಿದೆ. ಎಲ್ಲರೂ ಅಂತ್ಯಕ್ರಿಯೆ ಮುಗಿಸಿ ಮನೆಗೆ ತೆರಳಿದ್ದಾರೆ. ಆದ್ರೆ ಅಲ್ಲಿಯೇ ಇದ್ದ ದುರ್ಗಾ ಸಹೋದರನ ಚಿತೆಗೆ ಹಾರಿ ಪ್ರಾಣ ಬಿಟ್ಟಿದ್ದಾಳೆ. ಇದೇ ವೇಳೆ ಅಲ್ಲೇ ಸ್ಥಳೀಯ ವ್ಯಕ್ತಿಯೊಬ್ಬ ನೆರೆಹೊರೆಯವರಿಗೆ ತಿಳಿಸಿದ್ದಾನೆ. ಬಳಿಕ ನೆರೆಮನೆಯವರು ಬಂದು ನೋಡಿದಾಗ ಯುವತಿ ಮೃತಪಟ್ಟಿರುವುದು ಗೊತ್ತಾಗಿದೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಬೆಂಗಳೂರಿನಲ್ಲಿ ಏನಾಗುತ್ತಿದೆ, ಯುವತಿಗೆ ಹಾಡಹಗಲೇ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ

ಮುಂದಿನ ಸುದ್ದಿ
Show comments