Webdunia - Bharat's app for daily news and videos

Install App

ಸಹೋದರಿಯರ ಕಾದಾಟ..? ತಂಗಿಗೆ ಬೆಂಕಿ ಹಚ್ಚಿ ಅಕ್ಕ!

Webdunia
ಗುರುವಾರ, 3 ಫೆಬ್ರವರಿ 2022 (15:17 IST)
ದಾಯವಾದಿ ಕಲಹ ಹೊಸದಲ್ಲ. ಆಸ್ತಿ, ದುಡ್ಡಿಗಾಗಿ ದಾಯಾದಿಗಳ ಮಧ್ಯೆ ಹೊಡೆದಾಟ, ಕೊಲೆಯಂಥ ಕೃತ್ಯಗಳು ನಡೆಯುತ್ತಿರುತ್ತವೆ.

ಹೆಚ್ಚಾಗಿ ಇಂಥದ್ದನ್ನೆಲ್ಲ ಮಾಡಿ ಸಿಕ್ಕಿಬೀಳುವವರು ಪುರುಷರು. ಆದರೆ ತೆಲಂಗಾಣದ ಮೇದಕ್ ಜಿಲ್ಲೆಯ ವಾಡಿಯಾರಾಮ್ ಗ್ರಾಮದಲ್ಲಿ ಮಹಿಳೆಯೊಬ್ಬಳು ಇಂಥ ದುಷ್ಕೃತ್ಯ ನಡೆಸಿದ್ದಾರೆ.  ರಾಜೇಶ್ವರಿ  ಎಂಬಾಕೆ  ಆಸ್ತಿಗಾಗಿ ತನ್ನ ಸಹೋದರಿಗೇ ಬೆಂಕಿ ಹಚ್ಚಿ ಕೊಂದಿದ್ದಾಳೆ. 

ಮೃತ ಮಹಿಳೆ ಹೆಸರು ವರಲಕ್ಷ್ಮೀ ಎಂದಾಗಿದ್ದು, ಆಕೆಗೆ 36ವರ್ಷ.ವರಲಕ್ಷ್ಮೀ ಎಂಬಾಕೆ ವಾಡಿಯಾರಾಮ್ ಗ್ರಾಮದಲ್ಲಿ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು. ಆಕೆಯ ಪತಿ ಕೆಲವು ವರ್ಷಗಳ ಹಿಂದೆಯೇ ದೂರಾವಾಗಿದ್ದಾರೆ.

ಈಕೆಗೆ ರಾಜೇಶ್ವರಿ ಎಂಬ ತಂಗಿ ಇದ್ದು, ಅವಳೂ ವಿಚ್ಛೇದಿತಳು.  ಇವರಿಬ್ಬರೂ ಸ್ವಂತ ಅಕ್ಕ-ತಂಗಿಯರಾಗಿದ್ದು, ಕಾಮರೆಡ್ಡಿ ಜಿಲ್ಲೆಯಲ್ಲಿ ತವರು ಮನೆಯಿದೆ. ಈ ಸಹೋದರಿಯರ ಪಾಲಕರ ಬಳಿ 5 ಎಕರೆಗಳಷ್ಟು ಭೂಮಿಯಿದೆ. ಆ ಐದು ಎಕರೆ ಭೂಮಿ ಹಂಚಿಕೊಳ್ಳುವ ಸಂಬಂಧ ವರಲಕ್ಷ್ಮೀ ಮತ್ತು ರಾಜೇಶ್ವರಿ ಮಧ್ಯೆ ವಿದಾದ ಇತ್ತು ಎಂದು ಚೆಗುಂಟಾ ಪೊಲೀಸರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments