ಅಗ್ನಿಪಥ್‌ಗೆ ಭರ್ಜರಿ ಪ್ರತಿಕ್ರಿಯೆ

Webdunia
ಮಂಗಳವಾರ, 28 ಜೂನ್ 2022 (07:21 IST)
ನವದೆಹಲಿ : ಭಾರತೀಯ ವಾಯುಪಡೆ(ಐಎಎಫ್) ಅಗ್ನಿಪಥ್ ನೇಮಕಾತಿ ಯೋಜನೆಯಡಿ ಶುಕ್ರವಾರ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿತ್ತು.

ಕೇವಲ 4 ದಿನಗಳಲ್ಲಿ 94,000 ಅಗ್ನಿವೀರ್ ಆಕಾಂಕ್ಷಿಗಳು ಇದಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಜೂನ್ 14ರಂದು ಅಗ್ನಿಪಥ್ ಯೋಜನೆಯನ್ನು ಕೇಂದ್ರ ಅನಾವರಣಗೊಳಿಸಿದ ಬಳಿಕ ದೇಶಾದ್ಯಂತ ಅದರ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳು ನಡೆಯಿತು.

ವಿರೋಧ ಪಕ್ಷಗಳು ಯೋನೆಯನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದವು. ಇಲ್ಲಿಯವರೆಗೆ ಒಟ್ಟು 94,281 ಅಗ್ನಿವೀರ್ ವಾಯುಪಡೆ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಜುಲೈ 5ಕ್ಕೆ ನೋಂದಣಿ ಪ್ರಕ್ರಿಯೆ ಮುಕ್ತಾಯವಾಗುತ್ತದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಭರತ್ ಭೂಷಣ್ ಬಾಬು ತಿಳಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಮುಂದಿನ ಸುದ್ದಿ
Show comments