ಕಾಂಗ್ರೆಸ್ ನಲ್ಲಿ ನೀರವ ಮೌನ-ಬಿಜೆಪಿಯಲ್ಲಿ ಗುಲಾಬಿ ಹೂವಿನದ್ದೆ ಕಾರುಬಾರು

Webdunia
ಸೋಮವಾರ, 18 ಡಿಸೆಂಬರ್ 2017 (07:07 IST)
ಗುಜರಾತ್: ಇನ್ನೇನು ಮತ ಎಣಿಕೆ ಶುರುವಾಗಲಿದೆ ಫಲಿತಾಂಶ ಹೊರಗೆ ಬೀಳಲಿದೆ ಆದರೆ ಗುಜರಾತ್ ಕಾಂಗ್ರೆಸ್ ಕಚೇರಿಯಲ್ಲಿ ನೀರವ ಮೌನ ಕಾಣಿಸಿಕೊಂಡಿದೆ. ಫಲಿತಾಂಶ ಪ್ರಕಟವಾಗುವ  ದಿನವೂ  ಕಾಂಗ್ರೆಸ್ ಕಚೇರಿ ತಣ್ಣಗೆ ಇದೆ. ಕಾಂಗ್ರೆಸ್ ಕಚೇರಿಯತ್ತ ಯಾವುದೇ ಕಾರ್ಯಕರ್ತರ ಸುಳಿವಿಲ್ಲ.


ಇನ್ನೂ ಬಿಜೆಪಿ ಮತ ಎಣಿಕೆಗೂ ಮುನ್ನವೇ  ಸಂಭ್ರಮಾಚರಣೆಗೆ ಸಿದ್ಧವಾಗಿದೆ. ಗುಜರಾತ್ ನ ಬಿಜೆಪಿ ಕಚೇರಿಯಲ್ಲಿ ಈಗಾಗಲೇ ಸಂಭ್ರಮದ ಕಳೆ ಕಟ್ಟಿದೆ. ಮೂಟೆ ಗಟ್ಟಲೆ ಗುಲಾಬಿ ಹೂ ಗುಜರಾತ್ ಬಿಜೆಪಿ ಕಚೇರಿಗೆ ಬಂದು ಸೇರಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments