Webdunia - Bharat's app for daily news and videos

Install App

ಕಾಂಗ್ರೆಸ್ ನಲ್ಲಿ ನೀರವ ಮೌನ-ಬಿಜೆಪಿಯಲ್ಲಿ ಗುಲಾಬಿ ಹೂವಿನದ್ದೆ ಕಾರುಬಾರು

Webdunia
ಸೋಮವಾರ, 18 ಡಿಸೆಂಬರ್ 2017 (07:07 IST)
ಗುಜರಾತ್: ಇನ್ನೇನು ಮತ ಎಣಿಕೆ ಶುರುವಾಗಲಿದೆ ಫಲಿತಾಂಶ ಹೊರಗೆ ಬೀಳಲಿದೆ ಆದರೆ ಗುಜರಾತ್ ಕಾಂಗ್ರೆಸ್ ಕಚೇರಿಯಲ್ಲಿ ನೀರವ ಮೌನ ಕಾಣಿಸಿಕೊಂಡಿದೆ. ಫಲಿತಾಂಶ ಪ್ರಕಟವಾಗುವ  ದಿನವೂ  ಕಾಂಗ್ರೆಸ್ ಕಚೇರಿ ತಣ್ಣಗೆ ಇದೆ. ಕಾಂಗ್ರೆಸ್ ಕಚೇರಿಯತ್ತ ಯಾವುದೇ ಕಾರ್ಯಕರ್ತರ ಸುಳಿವಿಲ್ಲ.


ಇನ್ನೂ ಬಿಜೆಪಿ ಮತ ಎಣಿಕೆಗೂ ಮುನ್ನವೇ  ಸಂಭ್ರಮಾಚರಣೆಗೆ ಸಿದ್ಧವಾಗಿದೆ. ಗುಜರಾತ್ ನ ಬಿಜೆಪಿ ಕಚೇರಿಯಲ್ಲಿ ಈಗಾಗಲೇ ಸಂಭ್ರಮದ ಕಳೆ ಕಟ್ಟಿದೆ. ಮೂಟೆ ಗಟ್ಟಲೆ ಗುಲಾಬಿ ಹೂ ಗುಜರಾತ್ ಬಿಜೆಪಿ ಕಚೇರಿಗೆ ಬಂದು ಸೇರಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments