Select Your Language

Notifications

webdunia
webdunia
webdunia
webdunia

ಉಪರಾಷ್ಟ್ರಪತಿಯಾಗಲಿದ್ದಾರಾ ಎಸ್ ಎಂ ಕೃಷ್ಣ?

ಉಪರಾಷ್ಟ್ರಪತಿಯಾಗಲಿದ್ದಾರಾ ಎಸ್ ಎಂ ಕೃಷ್ಣ?
Bangalore , ಶನಿವಾರ, 15 ಜುಲೈ 2017 (12:28 IST)
ಬೆಂಗಳೂರು: ಕಾಂಗ್ರೆಸ್ ತ್ಯಜಿಸಿ ಇತ್ತೀಚೆಗೆ ಬಿಜೆಪಿ ಸೇರಿದ್ದ ಮಾಜಿ ಕೇಂದ್ರ ಸಚಿವ ಎಸ್ ಎಂ ಕೃಷ್ಣ ಮುಂಬರುವ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಆಡಳಿತಾರೂಢ ಎನ್ ಡಿಎ ಅಭ್ಯರ್ಥಿಯಾಗಲಿದ್ದಾರಾ? ಹೀಗೊಂದು ವರದಿಗಳು ಕೇಳಿಬರುತ್ತಿವೆ.


ಈ ತಿಂಗಳು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಇದಾದ ಬಳಿಕ ಉಪ ರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಯಲಿದೆ. ಆಗಸ್ಟ್ ನಲ್ಲಿ ನಡೆಯಲಿರುವ ಈ ಚುನಾವಣೆಗೆ ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕರ್ನಾಟಕದ ಎಸ್ ಎಂ ಕೃಷ್ಣ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ.

ಬಿಜೆಪಿಗೆ ಸೇರಿದ ಮೇಲೆ ಎಸ್ ಎಂ ಕೃಷ್ಣಗೆ ಇದುವರೆಗೆ ಯಾವುದೇ ಪ್ರಮುಖ ಜವಾಬ್ದಾರಿ ನೀಡಿರಲಿಲ್ಲ. ಹೀಗಾಗಿ ಹಿರಿಯ ನಾಯಕನಿಗೆ ಪ್ರತಿಷ್ಠಿತ ಹುದ್ದೆ ನೀಡುವ ಬಗ್ಗೆ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಅಮರನಾಥ ಯಾತ್ರಿಕರ ಮೇಲೆ ದಾಳಿ: ಪಿಡಿಪಿ ಶಾಸಕನ ಡ್ರೈವರ್ ಅರೆಸ್ಟ್