Webdunia - Bharat's app for daily news and videos

Install App

ಉಪರಾಷ್ಟ್ರಪತಿಯಾಗಲಿದ್ದಾರಾ ಎಸ್ ಎಂ ಕೃಷ್ಣ?

Webdunia
ಶನಿವಾರ, 15 ಜುಲೈ 2017 (12:28 IST)
ಬೆಂಗಳೂರು: ಕಾಂಗ್ರೆಸ್ ತ್ಯಜಿಸಿ ಇತ್ತೀಚೆಗೆ ಬಿಜೆಪಿ ಸೇರಿದ್ದ ಮಾಜಿ ಕೇಂದ್ರ ಸಚಿವ ಎಸ್ ಎಂ ಕೃಷ್ಣ ಮುಂಬರುವ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಆಡಳಿತಾರೂಢ ಎನ್ ಡಿಎ ಅಭ್ಯರ್ಥಿಯಾಗಲಿದ್ದಾರಾ? ಹೀಗೊಂದು ವರದಿಗಳು ಕೇಳಿಬರುತ್ತಿವೆ.


ಈ ತಿಂಗಳು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಇದಾದ ಬಳಿಕ ಉಪ ರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಯಲಿದೆ. ಆಗಸ್ಟ್ ನಲ್ಲಿ ನಡೆಯಲಿರುವ ಈ ಚುನಾವಣೆಗೆ ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕರ್ನಾಟಕದ ಎಸ್ ಎಂ ಕೃಷ್ಣ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ.

ಬಿಜೆಪಿಗೆ ಸೇರಿದ ಮೇಲೆ ಎಸ್ ಎಂ ಕೃಷ್ಣಗೆ ಇದುವರೆಗೆ ಯಾವುದೇ ಪ್ರಮುಖ ಜವಾಬ್ದಾರಿ ನೀಡಿರಲಿಲ್ಲ. ಹೀಗಾಗಿ ಹಿರಿಯ ನಾಯಕನಿಗೆ ಪ್ರತಿಷ್ಠಿತ ಹುದ್ದೆ ನೀಡುವ ಬಗ್ಗೆ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ.

ಇದನ್ನೂ ಓದಿ.. ಅನುಮಾನಕ್ಕೆ ಕಾರಣವಾಯ್ತು ಡಿಜಿ ಸತ್ಯನಾರಾಯಣ ಪರಪ್ಪನ ಅಗ್ರಹಾರ ಜೈಲಿನ ಪರಿಶೀಲನೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments