ಸ್ಮೃತಿ ಇರಾನಿ ಅಮಿತಾಭ್ ಬಚ್ಚನ್ ಆಗಲು ಹೊರಡ್ತಾರೆ, ಕೊನೆಗೆ ಆಗೋದು ವಿಲನ್!

Webdunia
ಶನಿವಾರ, 6 ಏಪ್ರಿಲ್ 2019 (09:31 IST)
ನವದೆಹಲಿ: ರಾಹುಲ್ ಗಾಂಧಿ ವಿರುದ್ಧ ಅಮೇಠಿಯಲ್ಲಿ ಬಿಜೆಪಿಯಿಂದ ಕಣಕ್ಕಿಳಿಯುತ್ತಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಗ್ಗೆ ಕಾಂಗ್ರೆಸ್ ಲೇವಡಿ ಮಾಡಿದ್ದಾರೆ.


ಅಮೇಠಿಯಲ್ಲಿ ರಾಹುಲ್ ವಿರುದ್ಧ ವಾಗ್ದಾಳಿ ನಡೆಸಿದ ಸ್ಮೃತಿ ಇರಾನಿ ಅಮಿತಾಬ್ ಬಚ್ಚನ್ ಆಗಲು ಹೊರಡ್ತಾರೆ. ಆದರೆ ಕೊನೆಗೆ ಅವರು ವಿಲನ್ ಆಗುತ್ತಾರೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಲೇವಡಿ ಮಾಡಿದ್ದಾರೆ.

‘ಸ್ಮೃತಿ ಇರಾನಿಯ ಮನದಲ್ಲಿರುವ ಸೋಲಿನ ಭಯ ನಮಗೆ ಅರ್ಥವಾಗುತ್ತದೆ. ಆಕೆಗೆ ಇದುವರೆಗೆ ಒಂದೇ ಒಂದು ಪಂಚಾಯತ್ ಚುನಾವಣೆ ಗೆಲ್ಲಲು ಸಾಧ್ಯವಾಗಿಲ್ಲ. ಈಗ ಮೂರನೇ ಸೋಲಿಗೆ ಸಿದ್ಧತೆ ನಡೆಸಿದ್ದಾರೆ. ಹಾಗಿದ್ದರೂ ಅವರಿಗೆ ರಾಜ್ಯ ಸಭೆ ಟಿಕೆಟ್ ನೀಡಿ ಮೋದಿ ಗೆಲ್ಲಿಸುತ್ತಾರೆ. ಹಾಗೆ ಭಯ ಬೇಕಾಗಿಲ್ಲ. ಆಕೆ ಹೆಚ್ಚಾಗಿ ಕೋಪದಲ್ಲಿರುತ್ತಾರೆ, ಅಮಿತಾಬ್ ಬಚ್ಚನ್ ರನ್ನು ಅನುಕರಿಸಲು ಹೋಗುತ್ತಾರೆ. ಆದರೆ ವಿಪರ್ಯಾಸವೆಂದರೆ ಕತೆಯಲ್ಲಿನ ಖಳನಾಯಕಿಯಾಗುತ್ತಾರೆ’ ಎಂದು ರಣದೀಪ್ ವ್ಯಂಗ್ಯ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bihar election result 2025: ಬಿಹಾರದಲ್ಲಿ ಯಾರಿಗೆ ಆರಂಭಿಕ ಮುನ್ನಡೆ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಮುಂದಿನ ಸುದ್ದಿ
Show comments