Webdunia - Bharat's app for daily news and videos

Install App

ರಾಹುಲ್ ಗಾಂಧಿಗೆ ಸಚಿವೆ ಸ್ಮೃತಿ ಇರಾನಿಯ ವಿಶಿಷ್ಟ ತಿರುಗೇಟು

Webdunia
ಭಾನುವಾರ, 15 ಅಕ್ಟೋಬರ್ 2017 (08:41 IST)
ನವದೆಹಲಿ: ಹಸಿವು ಸೂಚ್ಯಂಕ ಪಟ್ಟಿಯಲ್ಲಿ ಭಾರತ ಶೋಚನೀಯ ಪರಿಸ್ಥಿತಿಗೆ ತಲುಪಿದ ಹಿನ್ನಲೆಯಲ್ಲಿ ಕಾವ್ಯಾತ್ಮಕವಾಗಿ ಕೇಂದ್ರ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಸಚಿವೆ ಸ್ಮೃತಿ ಇರಾನಿ ಅದೇ ಧಾಟಿಯಲ್ಲಿ ತಿರುಗೇಟ ನೀಡಿದ್ದಾರೆ.

 
ಶುಕ್ರವಾರ ಭಾರತದ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿ ಕವಿ ದುಶ್ಯಂತ್ ಕುಮಾರ್ ಸಿಂಗ್ ಕವಿತೆಗಳ ಮೂಲಕ ಚಾಟಿ ಬೀಸಿದ್ದರು. ಇದಕ್ಕೆ ಮತ್ತೊಂದು ಕವಿತೆ ಮೂಲಕ ತಿರುಗೇಟು ನೀಡಿರುವ ಸಚಿವೆ ಸ್ಮೃತಿ ರಾಹುಲ್, ದೇಶದ ಮಾನ ಹರಾಜು ಹಾಕುತ್ತಿದ್ದಾರೆ ಎಂದಿದ್ದಾರೆ.

‘ಅಧಿಕಾರದ ಹಸಿವು ನೀಗಿಸಲು ನೀವು ಕಾಯಲೇಬೇಕು, ನಿಮ್ಮ ಜತೆ ಸಂಖ್ಯೆಯ ಬಲವಿಲ್ಲ, ಎಲ್ಲಾ ಸ್ವಾರ್ಥ ಜನರನ್ನು ಒಗ್ಗೂಡಿಸಿ ದೇಶದ ಮಾನ ಕಳೆಯಿರಿ’ ಎಂಬ ಅರ್ಥ ಬರುವಂತಹ ಕವಿತೆಯೊಂದನ್ನು ಸಚಿವೆ ಸ್ಮೃತಿ ತಮ್ಮ ಟ್ವಿಟರ್ ನಲ್ಲಿ ಬರೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments