Webdunia - Bharat's app for daily news and videos

Install App

ಸ್ಮೃತಿ ಇರಾನಿ ಪುತ್ರಿ ಬಾರ್ ಮತ್ತು ರೆಸ್ಟೋರೆಂಟ್ ಮಾಲೀಕರಲ್ಲ : ಹೈಕೋರ್ಟ್

Webdunia
ಮಂಗಳವಾರ, 2 ಆಗಸ್ಟ್ 2022 (12:20 IST)
ನವದೆಹಲಿ : ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಅವರ ಪುತ್ರಿ ಗೋವಾದ ಬಾರ್ ಹಾಗೂ ರೆಸ್ಟೋರೆಂಟ್ ಮಾಲೀಕರಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

ಸ್ಮೃತಿ ಇರಾನಿ ಅವರ ಪುತ್ರಿ ಗೋವಾದಲ್ಲಿ ರೆಸ್ಟೋರೆಂಟ್ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್, ಪವನ್ ಖೇರಾ, ನೆಟ್ಟಾ ಡಿಸೋಜಾ ಗಂಭೀರ ಆರೋಪ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು 2 ಕೋಟಿ ಸಿವಿಲ್ ಮಾನನಷ್ಟ ಮೊಕದ್ದಮೆ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯ ದಾಖಲೆಗಳನ್ನು ಪರಿಶೀಲಿಸಿ, ಕಾಂಗ್ರೆಸ್ ಮುಖಂಡರು ಬಿಜೆಪಿಯ ನಾಯಕಿ ಸ್ಮೃತಿ ಇರಾನಿ ಹಾಗೂ ಅವರ ಪುತ್ರಿಯ ಮೇಲೆ ಸುಳ್ಳು ಆರೋಪವನ್ನು ಮಾಡುವ ಮೂಲಕ ವೈಯಕ್ತಿಕವಾಗಿ ದಾಳಿ ನಡೆಸಲು ಪಿತೂರಿ ನಡೆಸುತ್ತಿದ್ದಾರೆ.

ದಾಖಲೆಯಲ್ಲಿರುವ ಸಾಕ್ಷಿಗಳನ್ನು ಪರಿಗಣಿಸಿದರೆ ಸ್ಮೃತಿ ಇರಾನಿ ಹಾಗೂ ಅವರ ಮಗಳ ಪರವಾಗಿ ಯಾವುದೇ ಲೈಸನ್ಸ್ಗಳಿಲ್ಲ ಎನ್ನುವುದು ಸ್ಪಷ್ಟವಾಗುತ್ತದೆ. ಇದರಿಂದಾಗಿ ಸ್ಮೃತಿ ಇರಾನಿ ಮಗಳು ರೆಸ್ಟೋರೆಂಟ್ನ ಮಾಲೀಕರಲ್ಲ ಎಂದು ಸ್ಪಷ್ಟಪಡಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments