Webdunia - Bharat's app for daily news and videos

Install App

ರಾಹುಲ್ ಗೆ ಕೃತಜ್ನತೆ ಮೂಲಕ ತಿರುಗೇಟು ನೀಡಿದ ಸ್ಮೃತಿ ಇರಾನಿ

Webdunia
ಶನಿವಾರ, 22 ಜುಲೈ 2017 (11:33 IST)
ನವದೆಹಲಿ:ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರದಲ್ಲಿದ್ದ ನಾಜಿಗಳಂತೆ ವಾಸ್ತವಗಳನ್ನು ತಿರುಚುವ ಪ್ರಯತ್ನ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸೂಕ್ಷ್ಮವಾಗಿ ತಿರುಗೇಟು ನೀಡಿರುವ ಸಚಿವೆ ಸ್ಮೃತಿ ಇರಾನಿ ನಿಮ್ಮೆಲ್ಲ ಆರೋಪಗಳಿಗೂ ಧನ್ಯವಾದ ಎಂದಿದ್ದಾರೆ.
 
ಟ್ವಿಟರ್ ನಲ್ಲಿ ಹೇಳಿಕೆ ನೀಡಿರುವ ಸ್ಮೃತಿ, ಕಾಂಗ್ರೆಸ್ ಗೆ ಕರಾಲ ಭವಿಷ್ಯ ಕಾಯುತ್ತಿದೆ. ನಮ್ಮ ದೇಶಕ್ಕಲ್ಲ. ಇದನ್ನೆಲ್ಲ ಮಾಡುತ್ತಿರುವುದಕ್ಕೆ ನಿಮಗೆ ಬಿಜೆಪಿಯಿಂದ ಹೃತ್ಪೂರ್ವಕ ಕೃತಜ್ನತೆಗಳು ಎಂದು ತಿಳಿಸಿದ್ದಾರೆ.
 
ನಿಮಗೆ 42 ವರ್ಷವಾದರೂ ಹಿಟ್ಲರ್ ನಿಂದ ಪ್ರೇರಿತವಾದವರು ಯಾರು ಎಂದು ಗೊತ್ತಿಲ್ಲ. ಪ್ರಜಾಪ್ರಭುತ್ವವನ್ನು ದಮನಿಸಿ ತುರ್ತು ಪರಿಸ್ಥಿತಿ ಹೇರಿದ್ದವರು ಯಾರು ಎಂದು ನಿಮ್ಮ ಪಕ್ಷದ ದಾಖಲೆ ನೋಡಿ ಎಂದು 1975ರಲ್ಲಿ ಇಂದಿರಾಗಾಂಧಿ ಜಾರಿಗೊಳಿಸಿದ್ದ ತುರ್ತು ಪರಿಸ್ಥಿತಿಯನ್ನು ನೆನಪಿಸಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments